ಜನತಾ ಕರ್ಫ್ಯೂ:  ಮನೆಯಲ್ಲೇ ಉಳಿದ ಸಿಎಂ ಯಡಿಯೂರಪ್ಪ

ಜನತಾ ಕರ್ಫ್ಯೂ: ಮನೆಯಲ್ಲೇ ಉಳಿದ ಸಿಎಂ ಯಡಿಯೂರಪ್ಪ

Suvarna News   | Asianet News
Published : Mar 22, 2020, 11:04 AM IST

ಜನತಾ ಕರ್ಫ್ಯೂಗೆ ರಾಜ್ಯದ ಜನತೆಯಿಂದ ಸಂಪೂರ್ಣ ಬೆಂಬಲ| ಜನತಾ ಕರ್ಫ್ಯೂಗೆ ಕರೆ ನೀಡಿದ್ದ ಪ್ರಧಾನಿ ಮೋದಿ| ರಾಜ್ಯದ ಜನತೆಗೆ ಧನ್ಯವಾದ ತಿಳಿಸಿದ ಯಡಿಯೂರಪ್ಪ|

ಬೆಂಗಳೂರು[ಮಾ.22]:  ಕೊರೋನಾ ವೈರಸ್ ಗಳನ್ನ ನಿಗ್ರಹ ಮಾಡುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ. ಪ್ರಧಾನಿ ಕರೆಗೆ ಕರ್ನಾಟಕದ ಜನತೆ ಅಭೂತಪೂರ್ವವಾಗಿ ಬೆಂಬಲ ನೀಡಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಧನ್ಯವಾದ ತಿಳಿಸಲು ಬಯಸುತ್ತೇನೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. 

ಕೊರೋನಾ ವೈರಸ್: ಕುತೂಹಲದಿಂದ ರಸ್ತೆಗೆ ಬಂದ್ರೆ ಬೀಳುತ್ತೆ ಕೇಸ್

ಇಂದು[ಭಾನುವಾರ] ಬೆಳಿಗ್ಗೆ 6-30 ಕ್ಕೆ ಡಾ. ದೇಗವಿಶೆಟ್ಟಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಡಿಸಿಎಂ ಡಾ. ಅಶ್ವತ್ ನಾರಾಯಣ, ಸಚಿವ ಡಾ. ಸುಧಾಕರ್ ಇತರೆ ಅಧಿಕಾರಿಗಳ ಜೊತೆಗೆ ಇವತ್ತಿನ ಸ್ಥಿತಿಗಳು ಹಾಗೂ ಮುಂದೆ ಯಾವೆಲ್ಲ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದ್ದಾರೆ. 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!