ಜನತಾ ಕರ್ಫ್ಯೂ:  ಮನೆಯಲ್ಲೇ ಉಳಿದ ಸಿಎಂ ಯಡಿಯೂರಪ್ಪ

ಜನತಾ ಕರ್ಫ್ಯೂ: ಮನೆಯಲ್ಲೇ ಉಳಿದ ಸಿಎಂ ಯಡಿಯೂರಪ್ಪ

Suvarna News   | Asianet News
Published : Mar 22, 2020, 11:04 AM IST

ಜನತಾ ಕರ್ಫ್ಯೂಗೆ ರಾಜ್ಯದ ಜನತೆಯಿಂದ ಸಂಪೂರ್ಣ ಬೆಂಬಲ| ಜನತಾ ಕರ್ಫ್ಯೂಗೆ ಕರೆ ನೀಡಿದ್ದ ಪ್ರಧಾನಿ ಮೋದಿ| ರಾಜ್ಯದ ಜನತೆಗೆ ಧನ್ಯವಾದ ತಿಳಿಸಿದ ಯಡಿಯೂರಪ್ಪ|

ಬೆಂಗಳೂರು[ಮಾ.22]:  ಕೊರೋನಾ ವೈರಸ್ ಗಳನ್ನ ನಿಗ್ರಹ ಮಾಡುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ. ಪ್ರಧಾನಿ ಕರೆಗೆ ಕರ್ನಾಟಕದ ಜನತೆ ಅಭೂತಪೂರ್ವವಾಗಿ ಬೆಂಬಲ ನೀಡಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಧನ್ಯವಾದ ತಿಳಿಸಲು ಬಯಸುತ್ತೇನೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. 

ಕೊರೋನಾ ವೈರಸ್: ಕುತೂಹಲದಿಂದ ರಸ್ತೆಗೆ ಬಂದ್ರೆ ಬೀಳುತ್ತೆ ಕೇಸ್

ಇಂದು[ಭಾನುವಾರ] ಬೆಳಿಗ್ಗೆ 6-30 ಕ್ಕೆ ಡಾ. ದೇಗವಿಶೆಟ್ಟಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಡಿಸಿಎಂ ಡಾ. ಅಶ್ವತ್ ನಾರಾಯಣ, ಸಚಿವ ಡಾ. ಸುಧಾಕರ್ ಇತರೆ ಅಧಿಕಾರಿಗಳ ಜೊತೆಗೆ ಇವತ್ತಿನ ಸ್ಥಿತಿಗಳು ಹಾಗೂ ಮುಂದೆ ಯಾವೆಲ್ಲ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?