ಗಡಿ ವಿವಾದ: ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ, ಯಡಿಯೂರಪ್ಪ

ಗಡಿ ವಿವಾದ: ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ, ಯಡಿಯೂರಪ್ಪ

Suvarna News   | Asianet News
Published : Dec 30, 2019, 03:31 PM IST

ಗಡಿ ಭಾಗದಲ್ಲಿ ಕ್ಯಾತೆ ತೆಗೆಯುತ್ತಿರುವ ಶಿವಸೇನೆಗೆ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪ| ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ| ಈ ರೀತಿ ವಿವಾದ ಸೃಷ್ಟಿಸೋದು ಸರಿಯಲ್ಲ| ಗಡಿ ಭಾಗದ ಕನ್ನಡಿಗರು ಶಾಂತಿಯನ್ನ ಕಾಪಾಡಬೇಕು| ಹೇಳಿಕೆ ಮೂಲಕ ಗೊಂದಲ ಸೃಷ್ಟಿ ಮಾಡಬೇಡಿ|

ಬೆಂಗಳೂರು(ಡಿ.30): ಗಡಿ ಭಾಗದಲ್ಲಿ ಕ್ಯಾತೆ ತೆಗೆಯುತ್ತಿರುವ ಶಿವಸೇನೆಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ, ಈ ರೀತಿ ವಿವಾದ ಸೃಷ್ಟಿಸೋದು ಸರಿಯಲ್ಲ, ಗಡಿ ಭಾಗದ ಕನ್ನಡಿಗರು ಶಾಂತಿಯನ್ನ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ. ಹೇಳಿಕೆ ಮೂಲಕ ಗೊಂದಲ ಸೃಷ್ಟಿ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇಂತ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಇಂತ ಹೇಳಿಕೆಗಳ ಬಗ್ಗೆ ತಲೆಕಡಿಸಿಕೊಳ್ಳಬೇಡಿ, ಗಡಿಯಲ್ಲಿ ಕನ್ನಡಿಗರು ಶಾಂತಿಯನ್ನ ಕಾಪಾಡಬೇಕು. ಕರ್ನಾಟಕದ ಒಂದಿಂಚೂ ಜಾಗವನ್ನ ಬಿಟ್ಟುಕೊಡುವುದಿಲ್ಲ ಎಂದು ಹೇಳಿದ್ದಾರೆ. 
 

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ