ಗಡಿ ವಿವಾದ: ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ, ಯಡಿಯೂರಪ್ಪ

ಗಡಿ ವಿವಾದ: ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ, ಯಡಿಯೂರಪ್ಪ

Suvarna News   | Asianet News
Published : Dec 30, 2019, 03:31 PM IST

ಗಡಿ ಭಾಗದಲ್ಲಿ ಕ್ಯಾತೆ ತೆಗೆಯುತ್ತಿರುವ ಶಿವಸೇನೆಗೆ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪ| ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ| ಈ ರೀತಿ ವಿವಾದ ಸೃಷ್ಟಿಸೋದು ಸರಿಯಲ್ಲ| ಗಡಿ ಭಾಗದ ಕನ್ನಡಿಗರು ಶಾಂತಿಯನ್ನ ಕಾಪಾಡಬೇಕು| ಹೇಳಿಕೆ ಮೂಲಕ ಗೊಂದಲ ಸೃಷ್ಟಿ ಮಾಡಬೇಡಿ|

ಬೆಂಗಳೂರು(ಡಿ.30): ಗಡಿ ಭಾಗದಲ್ಲಿ ಕ್ಯಾತೆ ತೆಗೆಯುತ್ತಿರುವ ಶಿವಸೇನೆಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ, ಈ ರೀತಿ ವಿವಾದ ಸೃಷ್ಟಿಸೋದು ಸರಿಯಲ್ಲ, ಗಡಿ ಭಾಗದ ಕನ್ನಡಿಗರು ಶಾಂತಿಯನ್ನ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ. ಹೇಳಿಕೆ ಮೂಲಕ ಗೊಂದಲ ಸೃಷ್ಟಿ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇಂತ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಇಂತ ಹೇಳಿಕೆಗಳ ಬಗ್ಗೆ ತಲೆಕಡಿಸಿಕೊಳ್ಳಬೇಡಿ, ಗಡಿಯಲ್ಲಿ ಕನ್ನಡಿಗರು ಶಾಂತಿಯನ್ನ ಕಾಪಾಡಬೇಕು. ಕರ್ನಾಟಕದ ಒಂದಿಂಚೂ ಜಾಗವನ್ನ ಬಿಟ್ಟುಕೊಡುವುದಿಲ್ಲ ಎಂದು ಹೇಳಿದ್ದಾರೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!