ಗಡಿ ವಿವಾದ: ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ, ಯಡಿಯೂರಪ್ಪ

ಗಡಿ ವಿವಾದ: ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ, ಯಡಿಯೂರಪ್ಪ

Suvarna News   | Asianet News
Published : Dec 30, 2019, 03:31 PM IST

ಗಡಿ ಭಾಗದಲ್ಲಿ ಕ್ಯಾತೆ ತೆಗೆಯುತ್ತಿರುವ ಶಿವಸೇನೆಗೆ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪ| ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ| ಈ ರೀತಿ ವಿವಾದ ಸೃಷ್ಟಿಸೋದು ಸರಿಯಲ್ಲ| ಗಡಿ ಭಾಗದ ಕನ್ನಡಿಗರು ಶಾಂತಿಯನ್ನ ಕಾಪಾಡಬೇಕು| ಹೇಳಿಕೆ ಮೂಲಕ ಗೊಂದಲ ಸೃಷ್ಟಿ ಮಾಡಬೇಡಿ|

ಬೆಂಗಳೂರು(ಡಿ.30): ಗಡಿ ಭಾಗದಲ್ಲಿ ಕ್ಯಾತೆ ತೆಗೆಯುತ್ತಿರುವ ಶಿವಸೇನೆಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ, ಈ ರೀತಿ ವಿವಾದ ಸೃಷ್ಟಿಸೋದು ಸರಿಯಲ್ಲ, ಗಡಿ ಭಾಗದ ಕನ್ನಡಿಗರು ಶಾಂತಿಯನ್ನ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ. ಹೇಳಿಕೆ ಮೂಲಕ ಗೊಂದಲ ಸೃಷ್ಟಿ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇಂತ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಇಂತ ಹೇಳಿಕೆಗಳ ಬಗ್ಗೆ ತಲೆಕಡಿಸಿಕೊಳ್ಳಬೇಡಿ, ಗಡಿಯಲ್ಲಿ ಕನ್ನಡಿಗರು ಶಾಂತಿಯನ್ನ ಕಾಪಾಡಬೇಕು. ಕರ್ನಾಟಕದ ಒಂದಿಂಚೂ ಜಾಗವನ್ನ ಬಿಟ್ಟುಕೊಡುವುದಿಲ್ಲ ಎಂದು ಹೇಳಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?