ಗಡಿ ವಿವಾದ: ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ, ಯಡಿಯೂರಪ್ಪ

ಗಡಿ ವಿವಾದ: ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ, ಯಡಿಯೂರಪ್ಪ

Suvarna News   | Asianet News
Published : Dec 30, 2019, 03:31 PM IST

ಗಡಿ ಭಾಗದಲ್ಲಿ ಕ್ಯಾತೆ ತೆಗೆಯುತ್ತಿರುವ ಶಿವಸೇನೆಗೆ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪ| ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ| ಈ ರೀತಿ ವಿವಾದ ಸೃಷ್ಟಿಸೋದು ಸರಿಯಲ್ಲ| ಗಡಿ ಭಾಗದ ಕನ್ನಡಿಗರು ಶಾಂತಿಯನ್ನ ಕಾಪಾಡಬೇಕು| ಹೇಳಿಕೆ ಮೂಲಕ ಗೊಂದಲ ಸೃಷ್ಟಿ ಮಾಡಬೇಡಿ|

ಬೆಂಗಳೂರು(ಡಿ.30): ಗಡಿ ಭಾಗದಲ್ಲಿ ಕ್ಯಾತೆ ತೆಗೆಯುತ್ತಿರುವ ಶಿವಸೇನೆಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ, ಈ ರೀತಿ ವಿವಾದ ಸೃಷ್ಟಿಸೋದು ಸರಿಯಲ್ಲ, ಗಡಿ ಭಾಗದ ಕನ್ನಡಿಗರು ಶಾಂತಿಯನ್ನ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ. ಹೇಳಿಕೆ ಮೂಲಕ ಗೊಂದಲ ಸೃಷ್ಟಿ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇಂತ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಇಂತ ಹೇಳಿಕೆಗಳ ಬಗ್ಗೆ ತಲೆಕಡಿಸಿಕೊಳ್ಳಬೇಡಿ, ಗಡಿಯಲ್ಲಿ ಕನ್ನಡಿಗರು ಶಾಂತಿಯನ್ನ ಕಾಪಾಡಬೇಕು. ಕರ್ನಾಟಕದ ಒಂದಿಂಚೂ ಜಾಗವನ್ನ ಬಿಟ್ಟುಕೊಡುವುದಿಲ್ಲ ಎಂದು ಹೇಳಿದ್ದಾರೆ. 
 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ