ಗಡಿ ವಿವಾದ: ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ, ಯಡಿಯೂರಪ್ಪ

ಗಡಿ ವಿವಾದ: ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ, ಯಡಿಯೂರಪ್ಪ

Published : Dec 30, 2019, 03:31 PM IST

ಗಡಿ ಭಾಗದಲ್ಲಿ ಕ್ಯಾತೆ ತೆಗೆಯುತ್ತಿರುವ ಶಿವಸೇನೆಗೆ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪ| ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ| ಈ ರೀತಿ ವಿವಾದ ಸೃಷ್ಟಿಸೋದು ಸರಿಯಲ್ಲ| ಗಡಿ ಭಾಗದ ಕನ್ನಡಿಗರು ಶಾಂತಿಯನ್ನ ಕಾಪಾಡಬೇಕು| ಹೇಳಿಕೆ ಮೂಲಕ ಗೊಂದಲ ಸೃಷ್ಟಿ ಮಾಡಬೇಡಿ|

ಬೆಂಗಳೂರು(ಡಿ.30): ಗಡಿ ಭಾಗದಲ್ಲಿ ಕ್ಯಾತೆ ತೆಗೆಯುತ್ತಿರುವ ಶಿವಸೇನೆಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕದ ಒಂದಿಂಚು ಜಾಗವನ್ನ ಬಿಡುವುದಿಲ್ಲ, ಈ ರೀತಿ ವಿವಾದ ಸೃಷ್ಟಿಸೋದು ಸರಿಯಲ್ಲ, ಗಡಿ ಭಾಗದ ಕನ್ನಡಿಗರು ಶಾಂತಿಯನ್ನ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ. ಹೇಳಿಕೆ ಮೂಲಕ ಗೊಂದಲ ಸೃಷ್ಟಿ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇಂತ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಇಂತ ಹೇಳಿಕೆಗಳ ಬಗ್ಗೆ ತಲೆಕಡಿಸಿಕೊಳ್ಳಬೇಡಿ, ಗಡಿಯಲ್ಲಿ ಕನ್ನಡಿಗರು ಶಾಂತಿಯನ್ನ ಕಾಪಾಡಬೇಕು. ಕರ್ನಾಟಕದ ಒಂದಿಂಚೂ ಜಾಗವನ್ನ ಬಿಟ್ಟುಕೊಡುವುದಿಲ್ಲ ಎಂದು ಹೇಳಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!