ಸಿಎಂ ಯಡಿಯೂರಪ್ಪರಿಂದ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ..?

ಸಿಎಂ ಯಡಿಯೂರಪ್ಪರಿಂದ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ..?

Suvarna News   | Asianet News
Published : May 10, 2020, 11:25 AM ISTUpdated : May 10, 2020, 11:33 AM IST

ರಾಜ್ಯದ ಜನತೆಗೆ 1610 ಕೋಟಿಯ ವಿಶೇಷ ಪ್ಯಾಕೇಜ್‌ ಘೋಷಿಸಿದ್ದ ಸಿಎಂ ಯಡಿಯೂರಪ್ಪ| ಇದೀಗ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆ| ಸಿಎಂ ಯಡಿಯೂರಪ್ಪ ಹೆಚ್ಚುವರಿಯಾಗಿ 500 ಕೋಟಿ ರು. ವಿಶೇಷ ಪ್ಯಾಕೇಜ್‌ ಘೋಷಣೆ ಸಾದ್ಯತೆ|

ಬೆಂಗಳೂರು(ಮೇ.10): ಲಾಕ್‌ಡೌನ್‌ನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ 1610 ಕೋಟಿಯ ವಿಶೇಷ ಪ್ಯಾಕೇಜ್‌ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿದ್ದರು. ಇದೀಗ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. 

ರಾಜ್ಯದಲ್ಲಿ ಕೊರೋನಾ ಹೆಮ್ಮಾರಿಗೆ ಮತ್ತೊಂದು ಬಲಿ: 31ಕ್ಕೇರಿದ ಸಾವಿನ ಸಂಖ್ಯೆ

ಕೆಲ ವರ್ಗಗಳು ಪರಿಹಾರದ ಬಗ್ಗೆ ಇನ್ನೂ ನಿರೀಕ್ಷೆಯಲ್ಲಿವೆ. ಸಿಎಂ ಯಡಿಯೂರಪ್ಪ ಅವರು ಹೆಚ್ಚುವರಿಯಾಗಿ 500 ಕೋಟಿ ರು. ವಿಶೇಷ ಪ್ಯಾಕೇಜ್‌ ಅನ್ನು ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!