ಸಿಎಂ ಯಡಿಯೂರಪ್ಪರಿಂದ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ..?

ಸಿಎಂ ಯಡಿಯೂರಪ್ಪರಿಂದ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ..?

Suvarna News   | Asianet News
Published : May 10, 2020, 11:25 AM ISTUpdated : May 10, 2020, 11:33 AM IST

ರಾಜ್ಯದ ಜನತೆಗೆ 1610 ಕೋಟಿಯ ವಿಶೇಷ ಪ್ಯಾಕೇಜ್‌ ಘೋಷಿಸಿದ್ದ ಸಿಎಂ ಯಡಿಯೂರಪ್ಪ| ಇದೀಗ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆ| ಸಿಎಂ ಯಡಿಯೂರಪ್ಪ ಹೆಚ್ಚುವರಿಯಾಗಿ 500 ಕೋಟಿ ರು. ವಿಶೇಷ ಪ್ಯಾಕೇಜ್‌ ಘೋಷಣೆ ಸಾದ್ಯತೆ|

ಬೆಂಗಳೂರು(ಮೇ.10): ಲಾಕ್‌ಡೌನ್‌ನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ 1610 ಕೋಟಿಯ ವಿಶೇಷ ಪ್ಯಾಕೇಜ್‌ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿದ್ದರು. ಇದೀಗ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. 

ರಾಜ್ಯದಲ್ಲಿ ಕೊರೋನಾ ಹೆಮ್ಮಾರಿಗೆ ಮತ್ತೊಂದು ಬಲಿ: 31ಕ್ಕೇರಿದ ಸಾವಿನ ಸಂಖ್ಯೆ

ಕೆಲ ವರ್ಗಗಳು ಪರಿಹಾರದ ಬಗ್ಗೆ ಇನ್ನೂ ನಿರೀಕ್ಷೆಯಲ್ಲಿವೆ. ಸಿಎಂ ಯಡಿಯೂರಪ್ಪ ಅವರು ಹೆಚ್ಚುವರಿಯಾಗಿ 500 ಕೋಟಿ ರು. ವಿಶೇಷ ಪ್ಯಾಕೇಜ್‌ ಅನ್ನು ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್