ಸಿಎಂ ಯಡಿಯೂರಪ್ಪರಿಂದ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ..?

ಸಿಎಂ ಯಡಿಯೂರಪ್ಪರಿಂದ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ..?

Published : May 10, 2020, 11:25 AM ISTUpdated : May 10, 2020, 11:33 AM IST

ರಾಜ್ಯದ ಜನತೆಗೆ 1610 ಕೋಟಿಯ ವಿಶೇಷ ಪ್ಯಾಕೇಜ್‌ ಘೋಷಿಸಿದ್ದ ಸಿಎಂ ಯಡಿಯೂರಪ್ಪ| ಇದೀಗ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆ| ಸಿಎಂ ಯಡಿಯೂರಪ್ಪ ಹೆಚ್ಚುವರಿಯಾಗಿ 500 ಕೋಟಿ ರು. ವಿಶೇಷ ಪ್ಯಾಕೇಜ್‌ ಘೋಷಣೆ ಸಾದ್ಯತೆ|

ಬೆಂಗಳೂರು(ಮೇ.10): ಲಾಕ್‌ಡೌನ್‌ನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ 1610 ಕೋಟಿಯ ವಿಶೇಷ ಪ್ಯಾಕೇಜ್‌ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿದ್ದರು. ಇದೀಗ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. 

ರಾಜ್ಯದಲ್ಲಿ ಕೊರೋನಾ ಹೆಮ್ಮಾರಿಗೆ ಮತ್ತೊಂದು ಬಲಿ: 31ಕ್ಕೇರಿದ ಸಾವಿನ ಸಂಖ್ಯೆ

ಕೆಲ ವರ್ಗಗಳು ಪರಿಹಾರದ ಬಗ್ಗೆ ಇನ್ನೂ ನಿರೀಕ್ಷೆಯಲ್ಲಿವೆ. ಸಿಎಂ ಯಡಿಯೂರಪ್ಪ ಅವರು ಹೆಚ್ಚುವರಿಯಾಗಿ 500 ಕೋಟಿ ರು. ವಿಶೇಷ ಪ್ಯಾಕೇಜ್‌ ಅನ್ನು ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?