ಸಿಎಂ ಯಡಿಯೂರಪ್ಪರಿಂದ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ..?

ಸಿಎಂ ಯಡಿಯೂರಪ್ಪರಿಂದ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ..?

Suvarna News   | Asianet News
Published : May 10, 2020, 11:25 AM ISTUpdated : May 10, 2020, 11:33 AM IST

ರಾಜ್ಯದ ಜನತೆಗೆ 1610 ಕೋಟಿಯ ವಿಶೇಷ ಪ್ಯಾಕೇಜ್‌ ಘೋಷಿಸಿದ್ದ ಸಿಎಂ ಯಡಿಯೂರಪ್ಪ| ಇದೀಗ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆ| ಸಿಎಂ ಯಡಿಯೂರಪ್ಪ ಹೆಚ್ಚುವರಿಯಾಗಿ 500 ಕೋಟಿ ರು. ವಿಶೇಷ ಪ್ಯಾಕೇಜ್‌ ಘೋಷಣೆ ಸಾದ್ಯತೆ|

ಬೆಂಗಳೂರು(ಮೇ.10): ಲಾಕ್‌ಡೌನ್‌ನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ 1610 ಕೋಟಿಯ ವಿಶೇಷ ಪ್ಯಾಕೇಜ್‌ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿದ್ದರು. ಇದೀಗ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. 

ರಾಜ್ಯದಲ್ಲಿ ಕೊರೋನಾ ಹೆಮ್ಮಾರಿಗೆ ಮತ್ತೊಂದು ಬಲಿ: 31ಕ್ಕೇರಿದ ಸಾವಿನ ಸಂಖ್ಯೆ

ಕೆಲ ವರ್ಗಗಳು ಪರಿಹಾರದ ಬಗ್ಗೆ ಇನ್ನೂ ನಿರೀಕ್ಷೆಯಲ್ಲಿವೆ. ಸಿಎಂ ಯಡಿಯೂರಪ್ಪ ಅವರು ಹೆಚ್ಚುವರಿಯಾಗಿ 500 ಕೋಟಿ ರು. ವಿಶೇಷ ಪ್ಯಾಕೇಜ್‌ ಅನ್ನು ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!