ದುಡ್ಡೇ ದೊಡ್ಡಪ್ಪ ಅಲ್ಲ, ದುಡಿಮೆಯೇ ದೊಡ್ಡಪ್ಪ: ಬೊಮ್ಮಾಯಿ

ದುಡ್ಡೇ ದೊಡ್ಡಪ್ಪ ಅಲ್ಲ, ದುಡಿಮೆಯೇ ದೊಡ್ಡಪ್ಪ: ಬೊಮ್ಮಾಯಿ

Published : Mar 04, 2023, 06:43 PM IST

ಜನಪರ ಯೋಜನೆ, ಜನಪರ ಕಲ್ಯಾಣ, ಅಭಿವೃದ್ಧಿಯಾದರೆ ಮಾತ್ರ ರಾಜ್ಯ ಅಭಿವೃದ್ಧಿ ಹೊಂದಲು ಸಾಧ್ಯ. ದುಡಿಯುವ ಕೈಗಳಿಂದ ರಾಜ್ಯ ಕಟ್ಟಲು ಸಾಧ್ಯ ಇದೆ ಹೊರತು ಶ್ರೀಮಂತರಿಂದ ಸಾಧ್ಯವಿಲ್ಲ ಎಂದು ಸಿಎಂ ಬೊಮ್ಮಾಯಿ ಅವರು ಚಿತ್ರದುರ್ಗದಲ್ಲಿ ಹೇಳಿದ್ದಾರೆ.

ಚಿತ್ರದುರ್ಗ (ಮಾ.4): ಕೋಟೆ ನಾಡು ಚಿತ್ರದುರ್ಗದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು‌ ಶಿಲಾನ್ಯಾಸ ಕಾರ್ಯಕ್ರಮ, ಹಾಗೂ ಕೇಂದ್ರ  ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದರು. ಈ ವೇಳೆ ಮಾತನಾಡಿದ ಅವರು ರಾಜ್ಯದ ಜನರು ಶ್ರೀಮಂತರು ಆದರೆ ರಾಜ್ಯವು ಶ್ರೀಮಂತವಾಗುತ್ತದೆ. ಅದಕ್ಕೆ ಜನಪರ ಯೋಜನೆ, ಜನಪರ ಕಲ್ಯಾಣ, ಅಭಿವೃದ್ಧಿಯಾದರೆ ಮಾತ್ರ ರಾಜ್ಯ ಅಭಿವೃದ್ಧಿ ಹೊಂದಲು ಸಾಧ್ಯ. ದುಡಿಯುವ ಕೈಗಳಿಂದ ರಾಜ್ಯ ಕಟ್ಟಲು ಸಾಧ್ಯ ಇದೆ ಹೊರತು ಶ್ರೀಮಂತರಿಂದ ಸಾಧ್ಯವಿಲ್ಲ ಎಂದಿದ್ದಾರೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more