ದುಡ್ಡೇ ದೊಡ್ಡಪ್ಪ ಅಲ್ಲ, ದುಡಿಮೆಯೇ ದೊಡ್ಡಪ್ಪ: ಬೊಮ್ಮಾಯಿ

ದುಡ್ಡೇ ದೊಡ್ಡಪ್ಪ ಅಲ್ಲ, ದುಡಿಮೆಯೇ ದೊಡ್ಡಪ್ಪ: ಬೊಮ್ಮಾಯಿ

Published : Mar 04, 2023, 06:43 PM IST

ಜನಪರ ಯೋಜನೆ, ಜನಪರ ಕಲ್ಯಾಣ, ಅಭಿವೃದ್ಧಿಯಾದರೆ ಮಾತ್ರ ರಾಜ್ಯ ಅಭಿವೃದ್ಧಿ ಹೊಂದಲು ಸಾಧ್ಯ. ದುಡಿಯುವ ಕೈಗಳಿಂದ ರಾಜ್ಯ ಕಟ್ಟಲು ಸಾಧ್ಯ ಇದೆ ಹೊರತು ಶ್ರೀಮಂತರಿಂದ ಸಾಧ್ಯವಿಲ್ಲ ಎಂದು ಸಿಎಂ ಬೊಮ್ಮಾಯಿ ಅವರು ಚಿತ್ರದುರ್ಗದಲ್ಲಿ ಹೇಳಿದ್ದಾರೆ.

ಚಿತ್ರದುರ್ಗ (ಮಾ.4): ಕೋಟೆ ನಾಡು ಚಿತ್ರದುರ್ಗದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು‌ ಶಿಲಾನ್ಯಾಸ ಕಾರ್ಯಕ್ರಮ, ಹಾಗೂ ಕೇಂದ್ರ  ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದರು. ಈ ವೇಳೆ ಮಾತನಾಡಿದ ಅವರು ರಾಜ್ಯದ ಜನರು ಶ್ರೀಮಂತರು ಆದರೆ ರಾಜ್ಯವು ಶ್ರೀಮಂತವಾಗುತ್ತದೆ. ಅದಕ್ಕೆ ಜನಪರ ಯೋಜನೆ, ಜನಪರ ಕಲ್ಯಾಣ, ಅಭಿವೃದ್ಧಿಯಾದರೆ ಮಾತ್ರ ರಾಜ್ಯ ಅಭಿವೃದ್ಧಿ ಹೊಂದಲು ಸಾಧ್ಯ. ದುಡಿಯುವ ಕೈಗಳಿಂದ ರಾಜ್ಯ ಕಟ್ಟಲು ಸಾಧ್ಯ ಇದೆ ಹೊರತು ಶ್ರೀಮಂತರಿಂದ ಸಾಧ್ಯವಿಲ್ಲ ಎಂದಿದ್ದಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more