ದುಡ್ಡೇ ದೊಡ್ಡಪ್ಪ ಅಲ್ಲ, ದುಡಿಮೆಯೇ ದೊಡ್ಡಪ್ಪ: ಬೊಮ್ಮಾಯಿ

ದುಡ್ಡೇ ದೊಡ್ಡಪ್ಪ ಅಲ್ಲ, ದುಡಿಮೆಯೇ ದೊಡ್ಡಪ್ಪ: ಬೊಮ್ಮಾಯಿ

Published : Mar 04, 2023, 06:43 PM IST

ಜನಪರ ಯೋಜನೆ, ಜನಪರ ಕಲ್ಯಾಣ, ಅಭಿವೃದ್ಧಿಯಾದರೆ ಮಾತ್ರ ರಾಜ್ಯ ಅಭಿವೃದ್ಧಿ ಹೊಂದಲು ಸಾಧ್ಯ. ದುಡಿಯುವ ಕೈಗಳಿಂದ ರಾಜ್ಯ ಕಟ್ಟಲು ಸಾಧ್ಯ ಇದೆ ಹೊರತು ಶ್ರೀಮಂತರಿಂದ ಸಾಧ್ಯವಿಲ್ಲ ಎಂದು ಸಿಎಂ ಬೊಮ್ಮಾಯಿ ಅವರು ಚಿತ್ರದುರ್ಗದಲ್ಲಿ ಹೇಳಿದ್ದಾರೆ.

ಚಿತ್ರದುರ್ಗ (ಮಾ.4): ಕೋಟೆ ನಾಡು ಚಿತ್ರದುರ್ಗದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು‌ ಶಿಲಾನ್ಯಾಸ ಕಾರ್ಯಕ್ರಮ, ಹಾಗೂ ಕೇಂದ್ರ  ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದರು. ಈ ವೇಳೆ ಮಾತನಾಡಿದ ಅವರು ರಾಜ್ಯದ ಜನರು ಶ್ರೀಮಂತರು ಆದರೆ ರಾಜ್ಯವು ಶ್ರೀಮಂತವಾಗುತ್ತದೆ. ಅದಕ್ಕೆ ಜನಪರ ಯೋಜನೆ, ಜನಪರ ಕಲ್ಯಾಣ, ಅಭಿವೃದ್ಧಿಯಾದರೆ ಮಾತ್ರ ರಾಜ್ಯ ಅಭಿವೃದ್ಧಿ ಹೊಂದಲು ಸಾಧ್ಯ. ದುಡಿಯುವ ಕೈಗಳಿಂದ ರಾಜ್ಯ ಕಟ್ಟಲು ಸಾಧ್ಯ ಇದೆ ಹೊರತು ಶ್ರೀಮಂತರಿಂದ ಸಾಧ್ಯವಿಲ್ಲ ಎಂದಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more