ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿ ಬರುತ್ತಾರೆ: ಸಿಎಂ ಬೊಮ್ಮಾಯಿ

ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿ ಬರುತ್ತಾರೆ: ಸಿಎಂ ಬೊಮ್ಮಾಯಿ

Published : Jan 02, 2023, 03:38 PM IST

ವಿಜಯಪುರದ ಸಿದ್ದೇಶ್ವರ ಶ್ರೀಗಳನ್ನು ಭೇಟಿಯಾದಾಗ ನನ್ನನ್ನು ಗುರುತಿಸಿದ್ರು ಎಂದು ಶ್ರೀಗಳ ಆರೋಗ್ಯದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಪ್ರಧಾನಿ ನರೇಂದ್ರ ಮೋದಿಗೆ ನಮಸ್ಕರಿಸಿ ಶುಭ ಹಾರೈಸಿದ್ದಾರೆ‌. ಶ್ರೀಗಳ ಚಿಕಿತ್ಸೆಯ ಎಲ್ಲಾ ಮಾಹಿತಿಗಳನ್ನು ತರಿಸಿಕೊಳ್ಳುತ್ತಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಅಂತರ್ಗತ ಶಕ್ತಿಯಿಂದಾಗಿ ಆರೋಗ್ಯವಾಗಿ ಬರುತ್ತಾರೆ. ದೀರ್ಘ ಕಾಲದವರೆಗೆ ನಮ್ಮ ಜೊತೆ ಇರುತ್ತಾರೆ. ಜ್ಞಾನ ಯೋಗಾಶ್ರಮದಲ್ಲಿ ಶ್ರೀಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದರು. ವೈದ್ಯರ ಚಿಕಿತ್ಸೆಗೆ ಸಿದ್ದೇಶ್ವರ ಶ್ರೀಗಳು ಸ್ಪಂದಿಸುತ್ತಿದ್ದು, ಶ್ರೀಗಳ ಚೇತರಿಕೆಗೆ ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

Assembly Elections 2023 : ಬಿಜೆಪಿಯ 'ಹೊಸ' ರಣತಂತ್ರ: ಅಮಿತ್ ಶಾ ಕೊ ...

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more