ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿ ಬರುತ್ತಾರೆ: ಸಿಎಂ ಬೊಮ್ಮಾಯಿ

ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿ ಬರುತ್ತಾರೆ: ಸಿಎಂ ಬೊಮ್ಮಾಯಿ

Published : Jan 02, 2023, 03:38 PM IST

ವಿಜಯಪುರದ ಸಿದ್ದೇಶ್ವರ ಶ್ರೀಗಳನ್ನು ಭೇಟಿಯಾದಾಗ ನನ್ನನ್ನು ಗುರುತಿಸಿದ್ರು ಎಂದು ಶ್ರೀಗಳ ಆರೋಗ್ಯದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಪ್ರಧಾನಿ ನರೇಂದ್ರ ಮೋದಿಗೆ ನಮಸ್ಕರಿಸಿ ಶುಭ ಹಾರೈಸಿದ್ದಾರೆ‌. ಶ್ರೀಗಳ ಚಿಕಿತ್ಸೆಯ ಎಲ್ಲಾ ಮಾಹಿತಿಗಳನ್ನು ತರಿಸಿಕೊಳ್ಳುತ್ತಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಅಂತರ್ಗತ ಶಕ್ತಿಯಿಂದಾಗಿ ಆರೋಗ್ಯವಾಗಿ ಬರುತ್ತಾರೆ. ದೀರ್ಘ ಕಾಲದವರೆಗೆ ನಮ್ಮ ಜೊತೆ ಇರುತ್ತಾರೆ. ಜ್ಞಾನ ಯೋಗಾಶ್ರಮದಲ್ಲಿ ಶ್ರೀಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದರು. ವೈದ್ಯರ ಚಿಕಿತ್ಸೆಗೆ ಸಿದ್ದೇಶ್ವರ ಶ್ರೀಗಳು ಸ್ಪಂದಿಸುತ್ತಿದ್ದು, ಶ್ರೀಗಳ ಚೇತರಿಕೆಗೆ ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

Assembly Elections 2023 : ಬಿಜೆಪಿಯ 'ಹೊಸ' ರಣತಂತ್ರ: ಅಮಿತ್ ಶಾ ಕೊ ...

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more