ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿ ಬರುತ್ತಾರೆ: ಸಿಎಂ ಬೊಮ್ಮಾಯಿ

ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿ ಬರುತ್ತಾರೆ: ಸಿಎಂ ಬೊಮ್ಮಾಯಿ

Published : Jan 02, 2023, 03:38 PM IST

ವಿಜಯಪುರದ ಸಿದ್ದೇಶ್ವರ ಶ್ರೀಗಳನ್ನು ಭೇಟಿಯಾದಾಗ ನನ್ನನ್ನು ಗುರುತಿಸಿದ್ರು ಎಂದು ಶ್ರೀಗಳ ಆರೋಗ್ಯದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಪ್ರಧಾನಿ ನರೇಂದ್ರ ಮೋದಿಗೆ ನಮಸ್ಕರಿಸಿ ಶುಭ ಹಾರೈಸಿದ್ದಾರೆ‌. ಶ್ರೀಗಳ ಚಿಕಿತ್ಸೆಯ ಎಲ್ಲಾ ಮಾಹಿತಿಗಳನ್ನು ತರಿಸಿಕೊಳ್ಳುತ್ತಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಅಂತರ್ಗತ ಶಕ್ತಿಯಿಂದಾಗಿ ಆರೋಗ್ಯವಾಗಿ ಬರುತ್ತಾರೆ. ದೀರ್ಘ ಕಾಲದವರೆಗೆ ನಮ್ಮ ಜೊತೆ ಇರುತ್ತಾರೆ. ಜ್ಞಾನ ಯೋಗಾಶ್ರಮದಲ್ಲಿ ಶ್ರೀಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದರು. ವೈದ್ಯರ ಚಿಕಿತ್ಸೆಗೆ ಸಿದ್ದೇಶ್ವರ ಶ್ರೀಗಳು ಸ್ಪಂದಿಸುತ್ತಿದ್ದು, ಶ್ರೀಗಳ ಚೇತರಿಕೆಗೆ ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

Assembly Elections 2023 : ಬಿಜೆಪಿಯ 'ಹೊಸ' ರಣತಂತ್ರ: ಅಮಿತ್ ಶಾ ಕೊ ...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more