ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿ ಬರುತ್ತಾರೆ: ಸಿಎಂ ಬೊಮ್ಮಾಯಿ

ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿ ಬರುತ್ತಾರೆ: ಸಿಎಂ ಬೊಮ್ಮಾಯಿ

Published : Jan 02, 2023, 03:38 PM IST

ವಿಜಯಪುರದ ಸಿದ್ದೇಶ್ವರ ಶ್ರೀಗಳನ್ನು ಭೇಟಿಯಾದಾಗ ನನ್ನನ್ನು ಗುರುತಿಸಿದ್ರು ಎಂದು ಶ್ರೀಗಳ ಆರೋಗ್ಯದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಪ್ರಧಾನಿ ನರೇಂದ್ರ ಮೋದಿಗೆ ನಮಸ್ಕರಿಸಿ ಶುಭ ಹಾರೈಸಿದ್ದಾರೆ‌. ಶ್ರೀಗಳ ಚಿಕಿತ್ಸೆಯ ಎಲ್ಲಾ ಮಾಹಿತಿಗಳನ್ನು ತರಿಸಿಕೊಳ್ಳುತ್ತಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಅಂತರ್ಗತ ಶಕ್ತಿಯಿಂದಾಗಿ ಆರೋಗ್ಯವಾಗಿ ಬರುತ್ತಾರೆ. ದೀರ್ಘ ಕಾಲದವರೆಗೆ ನಮ್ಮ ಜೊತೆ ಇರುತ್ತಾರೆ. ಜ್ಞಾನ ಯೋಗಾಶ್ರಮದಲ್ಲಿ ಶ್ರೀಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದರು. ವೈದ್ಯರ ಚಿಕಿತ್ಸೆಗೆ ಸಿದ್ದೇಶ್ವರ ಶ್ರೀಗಳು ಸ್ಪಂದಿಸುತ್ತಿದ್ದು, ಶ್ರೀಗಳ ಚೇತರಿಕೆಗೆ ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

Assembly Elections 2023 : ಬಿಜೆಪಿಯ 'ಹೊಸ' ರಣತಂತ್ರ: ಅಮಿತ್ ಶಾ ಕೊ ...

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more