ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿ ಬರುತ್ತಾರೆ: ಸಿಎಂ ಬೊಮ್ಮಾಯಿ

ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿ ಬರುತ್ತಾರೆ: ಸಿಎಂ ಬೊಮ್ಮಾಯಿ

Published : Jan 02, 2023, 03:38 PM IST

ವಿಜಯಪುರದ ಸಿದ್ದೇಶ್ವರ ಶ್ರೀಗಳನ್ನು ಭೇಟಿಯಾದಾಗ ನನ್ನನ್ನು ಗುರುತಿಸಿದ್ರು ಎಂದು ಶ್ರೀಗಳ ಆರೋಗ್ಯದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಪ್ರಧಾನಿ ನರೇಂದ್ರ ಮೋದಿಗೆ ನಮಸ್ಕರಿಸಿ ಶುಭ ಹಾರೈಸಿದ್ದಾರೆ‌. ಶ್ರೀಗಳ ಚಿಕಿತ್ಸೆಯ ಎಲ್ಲಾ ಮಾಹಿತಿಗಳನ್ನು ತರಿಸಿಕೊಳ್ಳುತ್ತಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಅಂತರ್ಗತ ಶಕ್ತಿಯಿಂದಾಗಿ ಆರೋಗ್ಯವಾಗಿ ಬರುತ್ತಾರೆ. ದೀರ್ಘ ಕಾಲದವರೆಗೆ ನಮ್ಮ ಜೊತೆ ಇರುತ್ತಾರೆ. ಜ್ಞಾನ ಯೋಗಾಶ್ರಮದಲ್ಲಿ ಶ್ರೀಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದರು. ವೈದ್ಯರ ಚಿಕಿತ್ಸೆಗೆ ಸಿದ್ದೇಶ್ವರ ಶ್ರೀಗಳು ಸ್ಪಂದಿಸುತ್ತಿದ್ದು, ಶ್ರೀಗಳ ಚೇತರಿಕೆಗೆ ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

Assembly Elections 2023 : ಬಿಜೆಪಿಯ 'ಹೊಸ' ರಣತಂತ್ರ: ಅಮಿತ್ ಶಾ ಕೊ ...

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more