ಕನ್ನಡ ಬಳಕೆ ಕಡ್ಡಾಯ ಕಾಯ್ದೆ; ಡಿಸೆಂಬರ್‌ನಲ್ಲಿ ವಿಧೇಯಕ ಅಂಗೀಕಾರ

ಕನ್ನಡ ಬಳಕೆ ಕಡ್ಡಾಯ ಕಾಯ್ದೆ; ಡಿಸೆಂಬರ್‌ನಲ್ಲಿ ವಿಧೇಯಕ ಅಂಗೀಕಾರ

Published : Nov 01, 2022, 01:07 PM IST

ಕಂಠೀರವ ಸ್ಟೇಡಿಯಂ ನಲ್ಲಿನ ರಾಜ್ಯೋತ್ಸವ ಸಮಾರಂಭದಲ್ಲಿ ಸಿ ಎಂ ಬೊಮ್ಮಾಯಿ ಧ್ವಜಾರೋಹಣ ಮಾಡಿ ಮಾತನಾಡಿದ್ದಾರೆ 

ಕಂಠೀರವ ಸ್ಟೇಡಿಯಂ ನಲ್ಲಿ ಧ್ವಜಾರೋಹಣ ಮಾಡಿ  ಮಾತನಾಡಿದ ಅವರು, ಕನ್ನಡ ಮಾತೃ ಭಾಷೆಯೂ ಹೌದು, ರಾಷ್ಟ್ರ ಭಾಷೆಯೂ ಹೌದು ಹಾಗೆ ಕನ್ನಡದ ಬಳಕೆಗೆ ಕಾನೂನು ರಕ್ಷಣೆ ನೀಡಲು ಬದ್ಧ ಎಂದು ಹೇಳಿದ್ದಾರೆ. ಇನ್ನು ಇದು ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ ಎಂದು ತಿಳಿಸಿದ್ದಾರೆ.ಅದಲ್ಲದೆ  ಕನ್ನಡ ಬಳಕೆ ಕಡ್ಡಾಯ ಕಾಯ್ದೆಯನ್ನು ಡಿಸೆಂಬರ್ ನ ಅಧಿವೇಶನದಲ್ಲಿ ವಿಧೇಯಕ ಅಂಗೀಕಾರ ಮಾಡುವುದಾಗಿ ಸಿ ಎಂ ಬೊಮ್ಮಾಯಿ ಹೇಳಿದ್ದಾರೆ.

ತಾಯಿ-ಮಗ ಇಬ್ಬರೂ ಎಣ್ಣೆ ಹೊಡೆದು ಮಾತನಾಡ್ತಾರೆ: ಭವಾನಿ, ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರೀತಂಗೌಡ ವಾಗ್ದಾಳಿ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more