ಇತರೆ ಮೀಸಲಾತಿ ಬಗ್ಗೆ ವರದಿ ಆಧರಿಸಿ ಕ್ರಮ: ಸಿಎಂ ಬೊಮ್ಮಾಯಿ

ಇತರೆ ಮೀಸಲಾತಿ ಬಗ್ಗೆ ವರದಿ ಆಧರಿಸಿ ಕ್ರಮ: ಸಿಎಂ ಬೊಮ್ಮಾಯಿ

Published : Oct 24, 2022, 05:37 PM IST

ಎಸ್‌.ಸಿ, ಎಸ್‌.ಟಿ ಮೀಸಲಾತಿ ಹೆಚ್ಚಳಕ್ಕೆ  ರಾಜ್ಯಪಾಲರ ಅಂಕಿತ ಬಿದ್ದಿದ್ದು, ಇತರೆ ಮೀಸಲಾತಿ ಬಗ್ಗೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
 

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಎಸ್‌.ಸಿ, ಎಸ್‌.ಟಿ ಮೀಸಲಾತಿ ಜಾರಿ ಕುರಿತು ಗೆಜೆಟ್ ನೋಟಿಫಿಕೇಶನ್ ಜಾರಿಯಾಗಿದ್ದು, ಸುಗ್ರೀವಾಜ್ಞೆಯನ್ನು ಉಭಯ ಸದನಗಳಲ್ಲಿ ಮಂಡನೆ ಮಾಡಲಾಗುವುದು ಎಂದು ತಿಳಿಸಿದರು. ಈ ಬಿಲ್‌ ಮೇಲೆ ಸುದೀರ್ಘ ಚರ್ಚೆ ನಡೆಸಲಾಗುವುದು, ಎರಡೂ ಸದನಗಳಲ್ಲಿ ಬಿಲ್‌ ಪಾಸ್‌ ಮಾಡಲಾಗುತ್ತದೆ. ಹಾಗೂ ಇತರ ಮೀಸಲಾತಿ ಬಗ್ಗೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಾಲಿನ ಖರೀದಿ ದರ ಏರಿಸಲು ಆಗ್ರಹಿಸಿ, ಉಡುಪಿಯಲ್ಲಿ ಅಂಚೆ ಕಾರ್ಡ್ ಚಳುವಳಿ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more