ಇತರೆ ಮೀಸಲಾತಿ ಬಗ್ಗೆ ವರದಿ ಆಧರಿಸಿ ಕ್ರಮ: ಸಿಎಂ ಬೊಮ್ಮಾಯಿ

ಇತರೆ ಮೀಸಲಾತಿ ಬಗ್ಗೆ ವರದಿ ಆಧರಿಸಿ ಕ್ರಮ: ಸಿಎಂ ಬೊಮ್ಮಾಯಿ

Published : Oct 24, 2022, 05:37 PM IST

ಎಸ್‌.ಸಿ, ಎಸ್‌.ಟಿ ಮೀಸಲಾತಿ ಹೆಚ್ಚಳಕ್ಕೆ  ರಾಜ್ಯಪಾಲರ ಅಂಕಿತ ಬಿದ್ದಿದ್ದು, ಇತರೆ ಮೀಸಲಾತಿ ಬಗ್ಗೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
 

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಎಸ್‌.ಸಿ, ಎಸ್‌.ಟಿ ಮೀಸಲಾತಿ ಜಾರಿ ಕುರಿತು ಗೆಜೆಟ್ ನೋಟಿಫಿಕೇಶನ್ ಜಾರಿಯಾಗಿದ್ದು, ಸುಗ್ರೀವಾಜ್ಞೆಯನ್ನು ಉಭಯ ಸದನಗಳಲ್ಲಿ ಮಂಡನೆ ಮಾಡಲಾಗುವುದು ಎಂದು ತಿಳಿಸಿದರು. ಈ ಬಿಲ್‌ ಮೇಲೆ ಸುದೀರ್ಘ ಚರ್ಚೆ ನಡೆಸಲಾಗುವುದು, ಎರಡೂ ಸದನಗಳಲ್ಲಿ ಬಿಲ್‌ ಪಾಸ್‌ ಮಾಡಲಾಗುತ್ತದೆ. ಹಾಗೂ ಇತರ ಮೀಸಲಾತಿ ಬಗ್ಗೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಾಲಿನ ಖರೀದಿ ದರ ಏರಿಸಲು ಆಗ್ರಹಿಸಿ, ಉಡುಪಿಯಲ್ಲಿ ಅಂಚೆ ಕಾರ್ಡ್ ಚಳುವಳಿ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more