ಇತರೆ ಮೀಸಲಾತಿ ಬಗ್ಗೆ ವರದಿ ಆಧರಿಸಿ ಕ್ರಮ: ಸಿಎಂ ಬೊಮ್ಮಾಯಿ

ಇತರೆ ಮೀಸಲಾತಿ ಬಗ್ಗೆ ವರದಿ ಆಧರಿಸಿ ಕ್ರಮ: ಸಿಎಂ ಬೊಮ್ಮಾಯಿ

Published : Oct 24, 2022, 05:37 PM IST

ಎಸ್‌.ಸಿ, ಎಸ್‌.ಟಿ ಮೀಸಲಾತಿ ಹೆಚ್ಚಳಕ್ಕೆ  ರಾಜ್ಯಪಾಲರ ಅಂಕಿತ ಬಿದ್ದಿದ್ದು, ಇತರೆ ಮೀಸಲಾತಿ ಬಗ್ಗೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
 

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಎಸ್‌.ಸಿ, ಎಸ್‌.ಟಿ ಮೀಸಲಾತಿ ಜಾರಿ ಕುರಿತು ಗೆಜೆಟ್ ನೋಟಿಫಿಕೇಶನ್ ಜಾರಿಯಾಗಿದ್ದು, ಸುಗ್ರೀವಾಜ್ಞೆಯನ್ನು ಉಭಯ ಸದನಗಳಲ್ಲಿ ಮಂಡನೆ ಮಾಡಲಾಗುವುದು ಎಂದು ತಿಳಿಸಿದರು. ಈ ಬಿಲ್‌ ಮೇಲೆ ಸುದೀರ್ಘ ಚರ್ಚೆ ನಡೆಸಲಾಗುವುದು, ಎರಡೂ ಸದನಗಳಲ್ಲಿ ಬಿಲ್‌ ಪಾಸ್‌ ಮಾಡಲಾಗುತ್ತದೆ. ಹಾಗೂ ಇತರ ಮೀಸಲಾತಿ ಬಗ್ಗೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಾಲಿನ ಖರೀದಿ ದರ ಏರಿಸಲು ಆಗ್ರಹಿಸಿ, ಉಡುಪಿಯಲ್ಲಿ ಅಂಚೆ ಕಾರ್ಡ್ ಚಳುವಳಿ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more