ಇತರೆ ಮೀಸಲಾತಿ ಬಗ್ಗೆ ವರದಿ ಆಧರಿಸಿ ಕ್ರಮ: ಸಿಎಂ ಬೊಮ್ಮಾಯಿ

ಇತರೆ ಮೀಸಲಾತಿ ಬಗ್ಗೆ ವರದಿ ಆಧರಿಸಿ ಕ್ರಮ: ಸಿಎಂ ಬೊಮ್ಮಾಯಿ

Published : Oct 24, 2022, 05:37 PM IST

ಎಸ್‌.ಸಿ, ಎಸ್‌.ಟಿ ಮೀಸಲಾತಿ ಹೆಚ್ಚಳಕ್ಕೆ  ರಾಜ್ಯಪಾಲರ ಅಂಕಿತ ಬಿದ್ದಿದ್ದು, ಇತರೆ ಮೀಸಲಾತಿ ಬಗ್ಗೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
 

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಎಸ್‌.ಸಿ, ಎಸ್‌.ಟಿ ಮೀಸಲಾತಿ ಜಾರಿ ಕುರಿತು ಗೆಜೆಟ್ ನೋಟಿಫಿಕೇಶನ್ ಜಾರಿಯಾಗಿದ್ದು, ಸುಗ್ರೀವಾಜ್ಞೆಯನ್ನು ಉಭಯ ಸದನಗಳಲ್ಲಿ ಮಂಡನೆ ಮಾಡಲಾಗುವುದು ಎಂದು ತಿಳಿಸಿದರು. ಈ ಬಿಲ್‌ ಮೇಲೆ ಸುದೀರ್ಘ ಚರ್ಚೆ ನಡೆಸಲಾಗುವುದು, ಎರಡೂ ಸದನಗಳಲ್ಲಿ ಬಿಲ್‌ ಪಾಸ್‌ ಮಾಡಲಾಗುತ್ತದೆ. ಹಾಗೂ ಇತರ ಮೀಸಲಾತಿ ಬಗ್ಗೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಾಲಿನ ಖರೀದಿ ದರ ಏರಿಸಲು ಆಗ್ರಹಿಸಿ, ಉಡುಪಿಯಲ್ಲಿ ಅಂಚೆ ಕಾರ್ಡ್ ಚಳುವಳಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more