ರೋಹಿಣಿ- ರೂಪಾ ಬೀದಿ ರಂಪಾಟಕ್ಕೆ ಸಿಎಂ ಗರಂ: ಇಂದು ಇಬ್ಬರಿಗೂ ನೋಟಿಸ್?

ರೋಹಿಣಿ- ರೂಪಾ ಬೀದಿ ರಂಪಾಟಕ್ಕೆ ಸಿಎಂ ಗರಂ: ಇಂದು ಇಬ್ಬರಿಗೂ ನೋಟಿಸ್?

Published : Feb 20, 2023, 02:22 PM IST

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ನಡುವೆ ರಂಪಾಟ ನಡೆದಿದ್ದು, ಸಿಎಂ ಬೊಮ್ಮಾಯಿ ಅಸಮಾಧಾನಗೊಂಡಿದ್ದಾರೆ.

ರಾಜ್ಯದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಪೋಸ್ಟ್ ವಾರ್ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅಸಮಾಧಾನಗೊಂಡಿದ್ದು, ಅಧಿಕಾರಿಗಳ ಬಹಿರಂಗ ಕಿತ್ತಾಟಕ್ಕೆ ಸರ್ಕಾರ ಬ್ರೇಕ್‌ ಹಾಕುತ್ತಾ ಎಂಬ ಪ್ರಶ್ನೆ ಮೂಡಿದೆ. ರೋಹಿಣಿ ಮತ್ತು ರೂಪಾ ಬಗ್ಗೆ ಸಿಎಂ ಬೊಮ್ಮಾಯಿ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಕಾನೂನು ಚೌಕಟ್ಟಿನಲ್ಲಿ ಏನು ಕ್ರಮ ಕೈಗೊಳ್ಳಬೇಕೆಂದು ಚರ್ಚೆ ಮಾಡಲಾಗಿದೆ. ಸಿಎಸ್‌ ಮೂಲಕ ಇಂದು ಇಬ್ಬರಿಗೂ ನೋಟಿಸ್‌ ನೀಡುವ ಸಾಧ್ಯತೆ ಇದೆ.

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!