ಬಸವಣ್ಣನವರ ಕಾಲಿನ ಧೂಳಿಗೂ ನಾನು ಸಮವಲ್ಲ: ಸಿಎಂ ಬೊಮ್ಮಾಯಿ

ಬಸವಣ್ಣನವರ ಕಾಲಿನ ಧೂಳಿಗೂ ನಾನು ಸಮವಲ್ಲ: ಸಿಎಂ ಬೊಮ್ಮಾಯಿ

Published : Feb 02, 2023, 09:19 AM ISTUpdated : Feb 02, 2023, 11:09 AM IST

ಬಸವಣ್ಣನವರಿಗೆ ನನ್ನನ್ನು ಹೋಲಿಕೆ ಮಾಡಬೇಡಿ. ಅವರ ಕಾಲಿನ ಧೂಳಿಗೂ ನಾನು ಸಮವಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.
 

ವಿಜಯಪುರದ ಹಡಪದ ಅಪ್ಪಣ್ಣ ಸಮುದಾಯ ಭವನ ಉದ್ಘಾಟನೆ ಸಮಾರಂಭದ ವೇದಿಕೆಯಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಆಧುನಿಕ ಬಸವಣ್ಣ ಎಂದು ನಿರೂಪಕಿ ಬಣ್ಣಿಸಿದರು. ಈ ವೇಳೆ ಮಾತನಾಡಿದ ಸಿಎಂ, ಆಧುನಿಕ ಬಸವಣ್ಣ ಹಾಗೂ ಎರಡನೇ ಬಸವಣ್ಣ ಎನ್ನವಂತದ್ದು ಬಹಳ ದೊಡ್ಡ ತಪ್ಪು. ಬಸವಣ್ಣನವರು ದೇವ  ಮಾನವರು, ಅವರ ಕಾಲಿನ ಧೂಳಿಗೂ ನಾನು ಸಮಾನವಿಲ್ಲ ಎಂದರು. ದಯವಿಟ್ಟು ಯಾರು ನನ್ನನ್ನು ಬಸವಣ್ಣ ಎಂದು ಸಂಭೋದಿಸಬಾರದು ಎಂದು ವಿನಂತಿಸಿದರು. ನನಗೆ ಹೊಗಳಿಕೆ ಎಂದರೆ ತುಂಬಾ ಭಯ, ತೆಗಳಿಕೆ ಎಂದರೆ ಬಹಳ ಇಷ್ಟ. ತೆಗಳಿಕೆಗಳನ್ನು ಟೀಕೆಗಳನ್ನು ಮೆಟ್ಟಿಲಾಗಿ ಮಾಡಿಕೊಂಡು ಹೇಗೆ ಯಶಸ್ಸು ಪಡೆಯಬೇಕು ಎನ್ನುವುದು ಗೊತ್ತಿದೆ. ಹೊಗಳಿಕೆ ಬಹಳ ಸಾರಿ ದಾರಿ ತಪ್ಪಿಸುತ್ತವೆ. ಅದಕ್ಕೆ ದಯವಿಟ್ಟು ನಾನೂ ಭೂಮಿ ಮೇಲೆ ಇದ್ದೇನೆ, ಭೂಮಿ ಮೇಲೆ ಇರಲು ಬಿಡಿ ಎಂದರು.
 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more