ಬಸವಣ್ಣನವರ ಕಾಲಿನ ಧೂಳಿಗೂ ನಾನು ಸಮವಲ್ಲ: ಸಿಎಂ ಬೊಮ್ಮಾಯಿ

ಬಸವಣ್ಣನವರ ಕಾಲಿನ ಧೂಳಿಗೂ ನಾನು ಸಮವಲ್ಲ: ಸಿಎಂ ಬೊಮ್ಮಾಯಿ

Published : Feb 02, 2023, 09:19 AM ISTUpdated : Feb 02, 2023, 11:09 AM IST

ಬಸವಣ್ಣನವರಿಗೆ ನನ್ನನ್ನು ಹೋಲಿಕೆ ಮಾಡಬೇಡಿ. ಅವರ ಕಾಲಿನ ಧೂಳಿಗೂ ನಾನು ಸಮವಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.
 

ವಿಜಯಪುರದ ಹಡಪದ ಅಪ್ಪಣ್ಣ ಸಮುದಾಯ ಭವನ ಉದ್ಘಾಟನೆ ಸಮಾರಂಭದ ವೇದಿಕೆಯಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಆಧುನಿಕ ಬಸವಣ್ಣ ಎಂದು ನಿರೂಪಕಿ ಬಣ್ಣಿಸಿದರು. ಈ ವೇಳೆ ಮಾತನಾಡಿದ ಸಿಎಂ, ಆಧುನಿಕ ಬಸವಣ್ಣ ಹಾಗೂ ಎರಡನೇ ಬಸವಣ್ಣ ಎನ್ನವಂತದ್ದು ಬಹಳ ದೊಡ್ಡ ತಪ್ಪು. ಬಸವಣ್ಣನವರು ದೇವ  ಮಾನವರು, ಅವರ ಕಾಲಿನ ಧೂಳಿಗೂ ನಾನು ಸಮಾನವಿಲ್ಲ ಎಂದರು. ದಯವಿಟ್ಟು ಯಾರು ನನ್ನನ್ನು ಬಸವಣ್ಣ ಎಂದು ಸಂಭೋದಿಸಬಾರದು ಎಂದು ವಿನಂತಿಸಿದರು. ನನಗೆ ಹೊಗಳಿಕೆ ಎಂದರೆ ತುಂಬಾ ಭಯ, ತೆಗಳಿಕೆ ಎಂದರೆ ಬಹಳ ಇಷ್ಟ. ತೆಗಳಿಕೆಗಳನ್ನು ಟೀಕೆಗಳನ್ನು ಮೆಟ್ಟಿಲಾಗಿ ಮಾಡಿಕೊಂಡು ಹೇಗೆ ಯಶಸ್ಸು ಪಡೆಯಬೇಕು ಎನ್ನುವುದು ಗೊತ್ತಿದೆ. ಹೊಗಳಿಕೆ ಬಹಳ ಸಾರಿ ದಾರಿ ತಪ್ಪಿಸುತ್ತವೆ. ಅದಕ್ಕೆ ದಯವಿಟ್ಟು ನಾನೂ ಭೂಮಿ ಮೇಲೆ ಇದ್ದೇನೆ, ಭೂಮಿ ಮೇಲೆ ಇರಲು ಬಿಡಿ ಎಂದರು.
 

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more