ಬಸವಣ್ಣನವರ ಕಾಲಿನ ಧೂಳಿಗೂ ನಾನು ಸಮವಲ್ಲ: ಸಿಎಂ ಬೊಮ್ಮಾಯಿ

ಬಸವಣ್ಣನವರ ಕಾಲಿನ ಧೂಳಿಗೂ ನಾನು ಸಮವಲ್ಲ: ಸಿಎಂ ಬೊಮ್ಮಾಯಿ

Published : Feb 02, 2023, 09:19 AM ISTUpdated : Feb 02, 2023, 11:09 AM IST

ಬಸವಣ್ಣನವರಿಗೆ ನನ್ನನ್ನು ಹೋಲಿಕೆ ಮಾಡಬೇಡಿ. ಅವರ ಕಾಲಿನ ಧೂಳಿಗೂ ನಾನು ಸಮವಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.
 

ವಿಜಯಪುರದ ಹಡಪದ ಅಪ್ಪಣ್ಣ ಸಮುದಾಯ ಭವನ ಉದ್ಘಾಟನೆ ಸಮಾರಂಭದ ವೇದಿಕೆಯಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಆಧುನಿಕ ಬಸವಣ್ಣ ಎಂದು ನಿರೂಪಕಿ ಬಣ್ಣಿಸಿದರು. ಈ ವೇಳೆ ಮಾತನಾಡಿದ ಸಿಎಂ, ಆಧುನಿಕ ಬಸವಣ್ಣ ಹಾಗೂ ಎರಡನೇ ಬಸವಣ್ಣ ಎನ್ನವಂತದ್ದು ಬಹಳ ದೊಡ್ಡ ತಪ್ಪು. ಬಸವಣ್ಣನವರು ದೇವ  ಮಾನವರು, ಅವರ ಕಾಲಿನ ಧೂಳಿಗೂ ನಾನು ಸಮಾನವಿಲ್ಲ ಎಂದರು. ದಯವಿಟ್ಟು ಯಾರು ನನ್ನನ್ನು ಬಸವಣ್ಣ ಎಂದು ಸಂಭೋದಿಸಬಾರದು ಎಂದು ವಿನಂತಿಸಿದರು. ನನಗೆ ಹೊಗಳಿಕೆ ಎಂದರೆ ತುಂಬಾ ಭಯ, ತೆಗಳಿಕೆ ಎಂದರೆ ಬಹಳ ಇಷ್ಟ. ತೆಗಳಿಕೆಗಳನ್ನು ಟೀಕೆಗಳನ್ನು ಮೆಟ್ಟಿಲಾಗಿ ಮಾಡಿಕೊಂಡು ಹೇಗೆ ಯಶಸ್ಸು ಪಡೆಯಬೇಕು ಎನ್ನುವುದು ಗೊತ್ತಿದೆ. ಹೊಗಳಿಕೆ ಬಹಳ ಸಾರಿ ದಾರಿ ತಪ್ಪಿಸುತ್ತವೆ. ಅದಕ್ಕೆ ದಯವಿಟ್ಟು ನಾನೂ ಭೂಮಿ ಮೇಲೆ ಇದ್ದೇನೆ, ಭೂಮಿ ಮೇಲೆ ಇರಲು ಬಿಡಿ ಎಂದರು.
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more