ಬಸವಣ್ಣನವರ ಕಾಲಿನ ಧೂಳಿಗೂ ನಾನು ಸಮವಲ್ಲ: ಸಿಎಂ ಬೊಮ್ಮಾಯಿ

ಬಸವಣ್ಣನವರ ಕಾಲಿನ ಧೂಳಿಗೂ ನಾನು ಸಮವಲ್ಲ: ಸಿಎಂ ಬೊಮ್ಮಾಯಿ

Published : Feb 02, 2023, 09:19 AM ISTUpdated : Feb 02, 2023, 11:09 AM IST

ಬಸವಣ್ಣನವರಿಗೆ ನನ್ನನ್ನು ಹೋಲಿಕೆ ಮಾಡಬೇಡಿ. ಅವರ ಕಾಲಿನ ಧೂಳಿಗೂ ನಾನು ಸಮವಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.
 

ವಿಜಯಪುರದ ಹಡಪದ ಅಪ್ಪಣ್ಣ ಸಮುದಾಯ ಭವನ ಉದ್ಘಾಟನೆ ಸಮಾರಂಭದ ವೇದಿಕೆಯಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಆಧುನಿಕ ಬಸವಣ್ಣ ಎಂದು ನಿರೂಪಕಿ ಬಣ್ಣಿಸಿದರು. ಈ ವೇಳೆ ಮಾತನಾಡಿದ ಸಿಎಂ, ಆಧುನಿಕ ಬಸವಣ್ಣ ಹಾಗೂ ಎರಡನೇ ಬಸವಣ್ಣ ಎನ್ನವಂತದ್ದು ಬಹಳ ದೊಡ್ಡ ತಪ್ಪು. ಬಸವಣ್ಣನವರು ದೇವ  ಮಾನವರು, ಅವರ ಕಾಲಿನ ಧೂಳಿಗೂ ನಾನು ಸಮಾನವಿಲ್ಲ ಎಂದರು. ದಯವಿಟ್ಟು ಯಾರು ನನ್ನನ್ನು ಬಸವಣ್ಣ ಎಂದು ಸಂಭೋದಿಸಬಾರದು ಎಂದು ವಿನಂತಿಸಿದರು. ನನಗೆ ಹೊಗಳಿಕೆ ಎಂದರೆ ತುಂಬಾ ಭಯ, ತೆಗಳಿಕೆ ಎಂದರೆ ಬಹಳ ಇಷ್ಟ. ತೆಗಳಿಕೆಗಳನ್ನು ಟೀಕೆಗಳನ್ನು ಮೆಟ್ಟಿಲಾಗಿ ಮಾಡಿಕೊಂಡು ಹೇಗೆ ಯಶಸ್ಸು ಪಡೆಯಬೇಕು ಎನ್ನುವುದು ಗೊತ್ತಿದೆ. ಹೊಗಳಿಕೆ ಬಹಳ ಸಾರಿ ದಾರಿ ತಪ್ಪಿಸುತ್ತವೆ. ಅದಕ್ಕೆ ದಯವಿಟ್ಟು ನಾನೂ ಭೂಮಿ ಮೇಲೆ ಇದ್ದೇನೆ, ಭೂಮಿ ಮೇಲೆ ಇರಲು ಬಿಡಿ ಎಂದರು.
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more