ಬಸವಣ್ಣನವರ ಕಾಲಿನ ಧೂಳಿಗೂ ನಾನು ಸಮವಲ್ಲ: ಸಿಎಂ ಬೊಮ್ಮಾಯಿ

ಬಸವಣ್ಣನವರ ಕಾಲಿನ ಧೂಳಿಗೂ ನಾನು ಸಮವಲ್ಲ: ಸಿಎಂ ಬೊಮ್ಮಾಯಿ

Published : Feb 02, 2023, 09:19 AM ISTUpdated : Feb 02, 2023, 11:09 AM IST

ಬಸವಣ್ಣನವರಿಗೆ ನನ್ನನ್ನು ಹೋಲಿಕೆ ಮಾಡಬೇಡಿ. ಅವರ ಕಾಲಿನ ಧೂಳಿಗೂ ನಾನು ಸಮವಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.
 

ವಿಜಯಪುರದ ಹಡಪದ ಅಪ್ಪಣ್ಣ ಸಮುದಾಯ ಭವನ ಉದ್ಘಾಟನೆ ಸಮಾರಂಭದ ವೇದಿಕೆಯಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಆಧುನಿಕ ಬಸವಣ್ಣ ಎಂದು ನಿರೂಪಕಿ ಬಣ್ಣಿಸಿದರು. ಈ ವೇಳೆ ಮಾತನಾಡಿದ ಸಿಎಂ, ಆಧುನಿಕ ಬಸವಣ್ಣ ಹಾಗೂ ಎರಡನೇ ಬಸವಣ್ಣ ಎನ್ನವಂತದ್ದು ಬಹಳ ದೊಡ್ಡ ತಪ್ಪು. ಬಸವಣ್ಣನವರು ದೇವ  ಮಾನವರು, ಅವರ ಕಾಲಿನ ಧೂಳಿಗೂ ನಾನು ಸಮಾನವಿಲ್ಲ ಎಂದರು. ದಯವಿಟ್ಟು ಯಾರು ನನ್ನನ್ನು ಬಸವಣ್ಣ ಎಂದು ಸಂಭೋದಿಸಬಾರದು ಎಂದು ವಿನಂತಿಸಿದರು. ನನಗೆ ಹೊಗಳಿಕೆ ಎಂದರೆ ತುಂಬಾ ಭಯ, ತೆಗಳಿಕೆ ಎಂದರೆ ಬಹಳ ಇಷ್ಟ. ತೆಗಳಿಕೆಗಳನ್ನು ಟೀಕೆಗಳನ್ನು ಮೆಟ್ಟಿಲಾಗಿ ಮಾಡಿಕೊಂಡು ಹೇಗೆ ಯಶಸ್ಸು ಪಡೆಯಬೇಕು ಎನ್ನುವುದು ಗೊತ್ತಿದೆ. ಹೊಗಳಿಕೆ ಬಹಳ ಸಾರಿ ದಾರಿ ತಪ್ಪಿಸುತ್ತವೆ. ಅದಕ್ಕೆ ದಯವಿಟ್ಟು ನಾನೂ ಭೂಮಿ ಮೇಲೆ ಇದ್ದೇನೆ, ಭೂಮಿ ಮೇಲೆ ಇರಲು ಬಿಡಿ ಎಂದರು.
 

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more