ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ:  50 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ: 50 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Suvarna News   | Asianet News
Published : Aug 21, 2020, 01:55 PM IST

ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ| ವಿಶೇಷ ಪ್ರಕರಣ ಎಂದು ಪರಿಗಣಿಸಿ 50 ಲಕ್ಷ ರೂ. ಪರಿಹಾರ: ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ| ನಾಗೇಂದ್ರ ಕುಟುಂಬದವರಿಗೆ ಸರ್ಕಾರಿ ನೌಕರಿ| 

ಬೆಂಗಳೂರು(ಆ.21): ಮೈಸೂರು ಜಿಲ್ಲೆಯ ನಂಜನಗೂಡಿನ ವೈದ್ಯಾಧಿಕಾರಿ ಡಾ. ನಾಗೇಂದ್ರ ಅವರ ಆತ್ಮಹತ್ಯೆ ಕೇಸನ್ನ ವಿಶೇಷ ಪ್ರಕರಣ ಎಂದು ಪರಿಗಣಿಸಿ 50 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. 

ಬೆಂಕಿ ಇಟ್ಟ ದಂಗೆಕೋರರ ಬಣ್ಣ ಬಯಲು: ಶಾಕಿಂಗ್ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಸತ್ಯ ಸಂಗತಿ ತಿಳಿಯುವುದಕ್ಕೆ ತನಿಖೆಗೆ ಆದೇಶಿಸಲಾಗಿದೆ. ಸಮಗ್ರ ತನಿಖೆ ನಡೆಸಿ ಸತ್ಯ ಸಂಗತಿ ತಿಳಿಯಲು ತನಿಖೆಗೆ ಆದೇಶ ಮಾಡಿದ್ದೇನೆ. ನಾಗೇಂದ್ರ ಅವರ ಕುಟುಂಬದವರಿಗೆ ಸರ್ಕಾರಿ ನೌಕರಿ ಕೊಡೋದಕ್ಕೂ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. 
 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ