ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ:  50 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ: 50 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Published : Aug 21, 2020, 01:55 PM IST

ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ| ವಿಶೇಷ ಪ್ರಕರಣ ಎಂದು ಪರಿಗಣಿಸಿ 50 ಲಕ್ಷ ರೂ. ಪರಿಹಾರ: ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ| ನಾಗೇಂದ್ರ ಕುಟುಂಬದವರಿಗೆ ಸರ್ಕಾರಿ ನೌಕರಿ| 

ಬೆಂಗಳೂರು(ಆ.21): ಮೈಸೂರು ಜಿಲ್ಲೆಯ ನಂಜನಗೂಡಿನ ವೈದ್ಯಾಧಿಕಾರಿ ಡಾ. ನಾಗೇಂದ್ರ ಅವರ ಆತ್ಮಹತ್ಯೆ ಕೇಸನ್ನ ವಿಶೇಷ ಪ್ರಕರಣ ಎಂದು ಪರಿಗಣಿಸಿ 50 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. 

ಬೆಂಕಿ ಇಟ್ಟ ದಂಗೆಕೋರರ ಬಣ್ಣ ಬಯಲು: ಶಾಕಿಂಗ್ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಸತ್ಯ ಸಂಗತಿ ತಿಳಿಯುವುದಕ್ಕೆ ತನಿಖೆಗೆ ಆದೇಶಿಸಲಾಗಿದೆ. ಸಮಗ್ರ ತನಿಖೆ ನಡೆಸಿ ಸತ್ಯ ಸಂಗತಿ ತಿಳಿಯಲು ತನಿಖೆಗೆ ಆದೇಶ ಮಾಡಿದ್ದೇನೆ. ನಾಗೇಂದ್ರ ಅವರ ಕುಟುಂಬದವರಿಗೆ ಸರ್ಕಾರಿ ನೌಕರಿ ಕೊಡೋದಕ್ಕೂ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?