ವೇದಿಕೆಯಲ್ಲೇ 50 ಸಾವಿರ ಕೋಟಿ ಕೇಳಿದ ಬಿಎಸ್‌ವೈಗೆ ಮೋದಿಯಿಂದ ಸಿಕ್ಕ ಉತ್ತರ!

Jan 2, 2020, 7:11 PM IST

ತುಮಕೂರು(ಜ. 02)  ಕರ್ನಾಟಕದಲ್ಲಿ 1966ರಲ್ಲಿ ಆರಂಭವಾದ ನೀರಾವರಿ ಯೋಜನೆ ಪೂರ್ಣವಾಗಿಲ್ಲ. ಅದನ್ನು ಪೂರ್ಣ ಮಾಡಲು 50 ಸಾವಿರ ಕೋಟಿ ಅನುದಾನ ನೀಡಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಪ್ರಧಾನಿ ಮೋದಿ ಬಳಿ ಮನವಿ ಮಾಡಿದ್ದಾರೆ.

ತುಮಕೂರಿನಲ್ಲಿ ಕಿಸಾನ್ ಸಮ್ಮಾನ್ ಹಣ ಬಿಡುಗಡೆ ಮಾಡಿದ ಮೋದಿ

ಪ್ರವಾಹದಿಂದ ಕರ್ನಾಟಕ ನಲುಗಿದೆ. ಪ್ರವಾಹ ಪರಿಸ್ಥಿತಿ ನಿಭಾಯಿಸಲು ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದ್ದರೂ ಹಣ ಬಂದಿಲ್ಲ ಎಂದು ಯಡಿಯೂರಪ್ಪ ಹೇಳಿದರು.

ಹೆಚ್ಚಿನ ವಿಡಿಯೋಗಳಿಗಾಗಿ