ಮೀಸಲಾತಿ ಕಗ್ಗಂಟಿನಿಂದ ಪಾರಾಗ್ತಾರಾ ಸಿಎಂ ಬಿಎಸ್‌ವೈ?

ಮೀಸಲಾತಿ ಕಗ್ಗಂಟಿನಿಂದ ಪಾರಾಗ್ತಾರಾ ಸಿಎಂ ಬಿಎಸ್‌ವೈ?

Suvarna News   | Asianet News
Published : Feb 09, 2021, 02:57 PM ISTUpdated : Feb 09, 2021, 03:00 PM IST

ಜಾತ್ರೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಷಣ| ವಾಲ್ಮೀಕಿ ಸಮುದಾಯಕ್ಕೆ ಸಿಹಿ ಸುದ್ದಿ ಕೊಡ್ತಾರಾ ಸಿಎಂ ಯಡಿಯೂರಪ್ಪ?| ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆ|
 

ದಾವಣಗೆರೆ(ಫೆ.09):  ಮೀಸಲಾತಿ ಕಗ್ಗಂಟಿನಿಂದ ಪಾರಾಗ್ತಾರಾ ಸಿಎಂ ಬಿ.ಎಸ್‌. ಯಡಿಯೂರಪ್ಪ? ಹೌದು, ಇಂತಹದೊಂದು ಪ್ರಶ್ನೆ ಇದೀಗ ಎದ್ದಿದೆ. ಇಂದು(ಮಂಗಳವಾರ) ವಾಲ್ಮೀಕಿ ಜಾತ್ರೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಷಣ ಮಾಡಲಿದ್ದಾರೆ. 

2 ತಿಂಗಳಾದರೂ ಭರವಸೆ ಈಡೇರಿಸದ ಸರ್ಕಾರ, ನಾಳೆ ಸಾರಿಗೆ ನೌಕರರಿಂದ ಮುಷ್ಕರ, ಸಂಚಾರದಲ್ಲಿ ವ್ಯತ್ಯಯ

ಇದೇ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ ಕೊಡ್ತಾರಾ? ಎಂಬೆಲ್ಲ ಪ್ರಶ್ನೆಗಳು ಹುಟ್ಟಿಕೊಂಡಿವೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಜಾತ್ರೆ ಇಂದು ತೆರೆಬೀಳಲಿದೆ.
 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!