ಮೀಸಲಾತಿ ಕಗ್ಗಂಟಿನಿಂದ ಪಾರಾಗ್ತಾರಾ ಸಿಎಂ ಬಿಎಸ್‌ವೈ?

ಮೀಸಲಾತಿ ಕಗ್ಗಂಟಿನಿಂದ ಪಾರಾಗ್ತಾರಾ ಸಿಎಂ ಬಿಎಸ್‌ವೈ?

Suvarna News   | Asianet News
Published : Feb 09, 2021, 02:57 PM ISTUpdated : Feb 09, 2021, 03:00 PM IST

ಜಾತ್ರೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಷಣ| ವಾಲ್ಮೀಕಿ ಸಮುದಾಯಕ್ಕೆ ಸಿಹಿ ಸುದ್ದಿ ಕೊಡ್ತಾರಾ ಸಿಎಂ ಯಡಿಯೂರಪ್ಪ?| ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆ|
 

ದಾವಣಗೆರೆ(ಫೆ.09):  ಮೀಸಲಾತಿ ಕಗ್ಗಂಟಿನಿಂದ ಪಾರಾಗ್ತಾರಾ ಸಿಎಂ ಬಿ.ಎಸ್‌. ಯಡಿಯೂರಪ್ಪ? ಹೌದು, ಇಂತಹದೊಂದು ಪ್ರಶ್ನೆ ಇದೀಗ ಎದ್ದಿದೆ. ಇಂದು(ಮಂಗಳವಾರ) ವಾಲ್ಮೀಕಿ ಜಾತ್ರೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಷಣ ಮಾಡಲಿದ್ದಾರೆ. 

2 ತಿಂಗಳಾದರೂ ಭರವಸೆ ಈಡೇರಿಸದ ಸರ್ಕಾರ, ನಾಳೆ ಸಾರಿಗೆ ನೌಕರರಿಂದ ಮುಷ್ಕರ, ಸಂಚಾರದಲ್ಲಿ ವ್ಯತ್ಯಯ

ಇದೇ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ ಕೊಡ್ತಾರಾ? ಎಂಬೆಲ್ಲ ಪ್ರಶ್ನೆಗಳು ಹುಟ್ಟಿಕೊಂಡಿವೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಜಾತ್ರೆ ಇಂದು ತೆರೆಬೀಳಲಿದೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?