ಮೀಸಲಾತಿ ಕಗ್ಗಂಟಿನಿಂದ ಪಾರಾಗ್ತಾರಾ ಸಿಎಂ ಬಿಎಸ್‌ವೈ?

ಮೀಸಲಾತಿ ಕಗ್ಗಂಟಿನಿಂದ ಪಾರಾಗ್ತಾರಾ ಸಿಎಂ ಬಿಎಸ್‌ವೈ?

Suvarna News   | Asianet News
Published : Feb 09, 2021, 02:57 PM ISTUpdated : Feb 09, 2021, 03:00 PM IST

ಜಾತ್ರೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಷಣ| ವಾಲ್ಮೀಕಿ ಸಮುದಾಯಕ್ಕೆ ಸಿಹಿ ಸುದ್ದಿ ಕೊಡ್ತಾರಾ ಸಿಎಂ ಯಡಿಯೂರಪ್ಪ?| ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆ|
 

ದಾವಣಗೆರೆ(ಫೆ.09):  ಮೀಸಲಾತಿ ಕಗ್ಗಂಟಿನಿಂದ ಪಾರಾಗ್ತಾರಾ ಸಿಎಂ ಬಿ.ಎಸ್‌. ಯಡಿಯೂರಪ್ಪ? ಹೌದು, ಇಂತಹದೊಂದು ಪ್ರಶ್ನೆ ಇದೀಗ ಎದ್ದಿದೆ. ಇಂದು(ಮಂಗಳವಾರ) ವಾಲ್ಮೀಕಿ ಜಾತ್ರೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಷಣ ಮಾಡಲಿದ್ದಾರೆ. 

2 ತಿಂಗಳಾದರೂ ಭರವಸೆ ಈಡೇರಿಸದ ಸರ್ಕಾರ, ನಾಳೆ ಸಾರಿಗೆ ನೌಕರರಿಂದ ಮುಷ್ಕರ, ಸಂಚಾರದಲ್ಲಿ ವ್ಯತ್ಯಯ

ಇದೇ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ ಕೊಡ್ತಾರಾ? ಎಂಬೆಲ್ಲ ಪ್ರಶ್ನೆಗಳು ಹುಟ್ಟಿಕೊಂಡಿವೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಜಾತ್ರೆ ಇಂದು ತೆರೆಬೀಳಲಿದೆ.
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!