ಮಂಡ್ಯ: ಗೌರಿ ಹಬ್ಬದಂದೇ ಕಾವೇರಿ ಮಾತೆಗೆ ಸಿಎಂ ಬಾಗಿನ ಅರ್ಪಣೆ

ಮಂಡ್ಯ: ಗೌರಿ ಹಬ್ಬದಂದೇ ಕಾವೇರಿ ಮಾತೆಗೆ ಸಿಎಂ ಬಾಗಿನ ಅರ್ಪಣೆ

Suvarna News   | Asianet News
Published : Aug 21, 2020, 03:57 PM ISTUpdated : Aug 21, 2020, 03:59 PM IST

ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬಿ.ಎಸ್‌.ಯಡಿಯೂರಪ್ಪ| ಪೂಜೆಯಲ್ಲಿ ಭಾಗಿಯಾದ ಸಿಎಂ| ಅಭಿಜಿನ್ ಮೂಹೂರ್ತದಲ್ಲಿ ನಡೆದ ಪೂಜೆ|  

ಮಂಡ್ಯ(ಆ.21):ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನವನ್ನ ಅರ್ಪಿಸಿದ್ದಾರೆ. ಗೌರಿ ಹಬ್ಬದಂದೇ ಕಾವೇರಿ ಮಾತೆಗೆ ಸಿಎಂ ಬಾಗಿನವನ್ನ ಅರ್ಪಿಸಿದ್ದಾರೆ. ಅಭಿಜಿನ್ ಮೂಹೂರ್ತದಲ್ಲಿ ಪೂಜೆ ಸಲ್ಲಿಸಿದ್ದಾರೆ. 

ಬೆಂಗಳೂರು ಗಲಭೆ: ಕಾಂಗ್ರೆಸ್‌ಗೆ ಸಿಎಂ ಯಡಿಯೂರಪ್ಪ ತಿರುಗೇಟು

ಬಾಗಿನ ಅರ್ಪಿಸುವುದಕ್ಕಿಂತ ಮೊದಲು ನಡೆದ ಪೂಜೆಯಲ್ಲಿ ಸಿಎಂ ಭಾಗಿಯಾಗಿದ್ದರು.ಈ ಸಂದರ್ಭದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಹಾಗೂ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಉಪಸ್ಥಿತರಿದ್ದರು. 
 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!