ಮಂಡ್ಯ: ಗೌರಿ ಹಬ್ಬದಂದೇ ಕಾವೇರಿ ಮಾತೆಗೆ ಸಿಎಂ ಬಾಗಿನ ಅರ್ಪಣೆ

ಮಂಡ್ಯ: ಗೌರಿ ಹಬ್ಬದಂದೇ ಕಾವೇರಿ ಮಾತೆಗೆ ಸಿಎಂ ಬಾಗಿನ ಅರ್ಪಣೆ

Published : Aug 21, 2020, 03:57 PM ISTUpdated : Aug 21, 2020, 03:59 PM IST

ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬಿ.ಎಸ್‌.ಯಡಿಯೂರಪ್ಪ| ಪೂಜೆಯಲ್ಲಿ ಭಾಗಿಯಾದ ಸಿಎಂ| ಅಭಿಜಿನ್ ಮೂಹೂರ್ತದಲ್ಲಿ ನಡೆದ ಪೂಜೆ|  

ಮಂಡ್ಯ(ಆ.21):ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನವನ್ನ ಅರ್ಪಿಸಿದ್ದಾರೆ. ಗೌರಿ ಹಬ್ಬದಂದೇ ಕಾವೇರಿ ಮಾತೆಗೆ ಸಿಎಂ ಬಾಗಿನವನ್ನ ಅರ್ಪಿಸಿದ್ದಾರೆ. ಅಭಿಜಿನ್ ಮೂಹೂರ್ತದಲ್ಲಿ ಪೂಜೆ ಸಲ್ಲಿಸಿದ್ದಾರೆ. 

ಬೆಂಗಳೂರು ಗಲಭೆ: ಕಾಂಗ್ರೆಸ್‌ಗೆ ಸಿಎಂ ಯಡಿಯೂರಪ್ಪ ತಿರುಗೇಟು

ಬಾಗಿನ ಅರ್ಪಿಸುವುದಕ್ಕಿಂತ ಮೊದಲು ನಡೆದ ಪೂಜೆಯಲ್ಲಿ ಸಿಎಂ ಭಾಗಿಯಾಗಿದ್ದರು.ಈ ಸಂದರ್ಭದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಹಾಗೂ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಉಪಸ್ಥಿತರಿದ್ದರು. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!