ಅರ್ಚಕರ ನೆರವಿಗೆ ಧಾವಿಸಿದ ಸರ್ಕಾರ, ಮುಂಗಡ ತಸ್ತಿಕ್, ಫುಡ್ ಕಿಟ್

ಅರ್ಚಕರ ನೆರವಿಗೆ ಧಾವಿಸಿದ ಸರ್ಕಾರ, ಮುಂಗಡ ತಸ್ತಿಕ್, ಫುಡ್ ಕಿಟ್

Published : May 20, 2021, 08:42 PM ISTUpdated : May 20, 2021, 08:47 PM IST

* ಕೊರೋನಾ ಸಂಕಷ್ಟದ ಸಂದರ್ಭ ಅರ್ಚಕರ ನೆರವಿಗೆ ನಿಂತ ಸರ್ಕಾರ
* ಅರ್ಚಕರಿಗೆ ಫುಡ್ ಕಿಟ್ ನೀಡಲು ನಿರ್ಧಾರ
* ಮೂರು ತಿಂಗಳ ತಸ್ತಿಕ್ ಬಿಡುಗಡೆಗೆ ನಿರ್ಧಾರ
* ಕೊರೋನಾ ಲಾಕ್ ಪರಿಣಾಮ ದೇವಾಲಯಗಳ ಮೇಲೂ ಆಗಿತ್ತು

ಬೆಂಗಳೂರು(ಮೇ 20) ಕೊರೋನಾ ಸಂಕಷ್ಟದಲ್ಲಿದ್ದ ಅರ್ಚಕರ ನೆರವಿಗೆ ಸರ್ಕಾರ ಧಾವಿಸಿದೆ.  ಎಗ್ರೇಡ್ ದೇವಾಲಯಗಳ ದವಸ ಧಾನ್ಯ ಬಳಸಿಕೊಂಡು ಅರ್ಚಕರಿಗೆ ಫುಡ್ ಕಿಟ್ ನೀಡಲು ಮುಂದಾಗಿದೆ.

ರಾಜ್ಯ ಸರ್ಕಾರದ ಪ್ಯಾಕೇಜ್ ನಲ್ಲಿ ಯಾರಿಗೆಲ್ಲ ಲಾಭ?

ಕೊರೋನಾ ಸಂಕಷ್ಟದ ಸಂದರ್ಭ ಸರ್ಕಾರ ಹಲವು ವರ್ಗಗಳ ನೆರವಿಗೆ ಪ್ಯಾಕೇಜ್ ಘೋಷಣೆ ಮಾಡಿತ್ತು. ಈಗ ಅರ್ಚಕರ ನೆರವಿಗೆ ಸರ್ಕಾರ ಧಾವಿಸಿದೆ. 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!