ಅರ್ಚಕರ ನೆರವಿಗೆ ಧಾವಿಸಿದ ಸರ್ಕಾರ, ಮುಂಗಡ ತಸ್ತಿಕ್, ಫುಡ್ ಕಿಟ್

ಅರ್ಚಕರ ನೆರವಿಗೆ ಧಾವಿಸಿದ ಸರ್ಕಾರ, ಮುಂಗಡ ತಸ್ತಿಕ್, ಫುಡ್ ಕಿಟ್

Published : May 20, 2021, 08:42 PM ISTUpdated : May 20, 2021, 08:47 PM IST

* ಕೊರೋನಾ ಸಂಕಷ್ಟದ ಸಂದರ್ಭ ಅರ್ಚಕರ ನೆರವಿಗೆ ನಿಂತ ಸರ್ಕಾರ
* ಅರ್ಚಕರಿಗೆ ಫುಡ್ ಕಿಟ್ ನೀಡಲು ನಿರ್ಧಾರ
* ಮೂರು ತಿಂಗಳ ತಸ್ತಿಕ್ ಬಿಡುಗಡೆಗೆ ನಿರ್ಧಾರ
* ಕೊರೋನಾ ಲಾಕ್ ಪರಿಣಾಮ ದೇವಾಲಯಗಳ ಮೇಲೂ ಆಗಿತ್ತು

ಬೆಂಗಳೂರು(ಮೇ 20) ಕೊರೋನಾ ಸಂಕಷ್ಟದಲ್ಲಿದ್ದ ಅರ್ಚಕರ ನೆರವಿಗೆ ಸರ್ಕಾರ ಧಾವಿಸಿದೆ.  ಎಗ್ರೇಡ್ ದೇವಾಲಯಗಳ ದವಸ ಧಾನ್ಯ ಬಳಸಿಕೊಂಡು ಅರ್ಚಕರಿಗೆ ಫುಡ್ ಕಿಟ್ ನೀಡಲು ಮುಂದಾಗಿದೆ.

ರಾಜ್ಯ ಸರ್ಕಾರದ ಪ್ಯಾಕೇಜ್ ನಲ್ಲಿ ಯಾರಿಗೆಲ್ಲ ಲಾಭ?

ಕೊರೋನಾ ಸಂಕಷ್ಟದ ಸಂದರ್ಭ ಸರ್ಕಾರ ಹಲವು ವರ್ಗಗಳ ನೆರವಿಗೆ ಪ್ಯಾಕೇಜ್ ಘೋಷಣೆ ಮಾಡಿತ್ತು. ಈಗ ಅರ್ಚಕರ ನೆರವಿಗೆ ಸರ್ಕಾರ ಧಾವಿಸಿದೆ. 

 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ