Jul 13, 2020, 5:42 PM IST
ಬೆಂಗಳೂರು(ಜು. 13) ಆಂಬುಲೆನ್ಸ್ ಇಲ್ಲ, ಬೆಡ್ ಇಲ್ಲ ಎಂದು ಅಧಿಕಾರಿಗಳು ಸಬೂಬು ಹೇಳುವಂತೆ ಇಲ್ಲ. ಎರಡು ದಿನದಲ್ಲಿ ಎಲ್ಲವೂ ಸರಿ ಹೋಗಿರಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಸಭೆಯಲ್ಲಿ ತೆಗೆದುಕೊಂಡ ದಿಟ್ಟ ನಿರ್ಧಾರಗಳು
ಟಾಸ್ಕ್ ಪೋರ್ಸ್ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಯಾಕೆ ಹೀಗೆ ಆಗುತ್ತಿದೆ. ಎಲ್ಲವನ್ನು ಸರಿ ಮಾಡಿ ಎಂದು ತಿಳಿಸಿದ್ದಾರೆ.