4 ಸ್ಥಾನ ಗೆದ್ದ ಕಿಂಗ್ ಮೇಕರ್ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ : ಸಿಎಂ ಮಾಹಿತಿ

4 ಸ್ಥಾನ ಗೆದ್ದ ಕಿಂಗ್ ಮೇಕರ್ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ : ಸಿಎಂ ಮಾಹಿತಿ

Suvarna News   | Asianet News
Published : Sep 07, 2021, 01:06 PM IST

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಜೆಡಿಎಸ್ - ಮೈತ್ರಿ ಮಾಡಿಕೊಳ್ಳಲು  ಸಮ್ಮತಿ ನೀಡಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ. 

ನಿನ್ನೆ ನಡೆದ ಚುನಾವಣೆಯಲ್ಲಿ ಬಿಜೆಪಿ,  ನಾಲ್ಕು ಸ್ಥಾನಗಳಲ್ಲಿ ಗೆದ್ದ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಏರಲು ಸಿದ್ದತೆ ನಡೆಸಿದೆ. ಒಂದಾಗಿ ಕೆಲಸ ಮಾಡಲು ಅವರು ಒಲವು ತೋರಿದ್ದಾರೆ ಎಂದು ಸಿಎಂ ಹೇಳಿದ್ದಾರೆ. 

ಕಲಬುರಗಿ (ಸೆ.07):  ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಜೆಡಿಎಸ್ - ಮೈತ್ರಿ ಮಾಡಿಕೊಳ್ಳಲು  ಸಮ್ಮತಿ ನೀಡಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ. 

ಕಲಬುರಗಿ ಅತಂತ್ರ : 4 ಸ್ಥಾನದಲ್ಲಿ ಗೆದ್ದ ಜೆಡಿಎಸ್ ಕಿಂಗ್ ಮೇಕರ್

ನಿನ್ನೆ ನಡೆದ ಚುನಾವಣೆಯಲ್ಲಿ ಬಿಜೆಪಿ,  ನಾಲ್ಕು ಸ್ಥಾನಗಳಲ್ಲಿ ಗೆದ್ದ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಏರಲು ಸಿದ್ದತೆ ನಡೆಸಿದೆ. ಒಂದಾಗಿ ಕೆಲಸ ಮಾಡಲು ಅವರು ಒಲವು ತೋರಿದ್ದಾರೆ ಎಂದು ಸಿಎಂ ಹೇಳಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?