ಸುವರ್ಣ ಚಿಟ್ ಚಾಟ್’ನಲ್ಲಿ ಶರಾವತಿ ನದಿ ತಿರುವು ಕುರಿತು ಏನಂದ್ರು ಸಿಎಂ?

ಸುವರ್ಣ ಚಿಟ್ ಚಾಟ್’ನಲ್ಲಿ ಶರಾವತಿ ನದಿ ತಿರುವು ಕುರಿತು ಏನಂದ್ರು ಸಿಎಂ?

Published : Jun 28, 2019, 06:20 PM ISTUpdated : Jun 28, 2019, 10:03 PM IST

ಗ್ರಾಮ ವಾಸ್ತವ್ಯದಲ್ಲಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಸುವರ್ಣನ್ಯೂಸ್ ಜೊತೆ ಎಕ್ಸಕ್ಲೂಸಿವ್ ಚಿಟ್ ಚಾಟ್ ನಡೆಸಿದರು. ಈ ವೇಳೆ ಮಗಳ ಕ್ಯಾನ್ಸರ್’ಗಾಗಿ ಆರ್ಥಿಕ ಸಹಾಯ ಕೇಳಿ ಕಾಲಿಗೆ ಬಿದ್ದ ಮಹಿಳೆಗೆ, ಬಸ್ ಚಾರ್ಜ್ ನೀಡಿ ಬೆಂಗಳೂರಿಗೆ ಬರುವಂತೆ ಸಿಎಂ ಹೇಳಿದರು.

ಬೀದರ್(ಜೂ.28): ಗ್ರಾಮ ವಾಸ್ತವ್ಯದಲ್ಲಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಸುವರ್ಣನ್ಯೂಸ್ ಜೊತೆ ಎಕ್ಸಕ್ಲೂಸಿವ್ ಚಿಟ್ ಚಾಟ್ ನಡೆಸಿದರು. ಈ ವೇಳೆ ಮಗಳ ಕ್ಯಾನ್ಸರ್’ಗಾಗಿ ಆರ್ಥಿಕ ಸಹಾಯ ಕೇಳಿ ಕಾಲಿಗೆ ಬಿದ್ದ ಮಹಿಳೆಗೆ, ಬಸ್ ಚಾರ್ಜ್ ನೀಡಿ ಬೆಂಗಳೂರಿಗೆ ಬರುವಂತೆ ಸಿಎಂ ಹೇಳಿದರು. ಬಳಿಕ ಮಾತನಾಡಿದ ಸಿಎಂ ಬಿಜೆಪಿಯವರಿಗೆ ನಾನು ಗ್ರಾಮ ವಾಸ್ತವ್ಯ ಮಾಡುತ್ತಿರುವುದು ನುಂಗಲಾರದ ತುತ್ತಾಗಿದ್ದು, ಅವರ ಆರೋಪಗಳಿಗೆ ಸುಮ್ಮನಿರುವುದೇ ವಾಸಿ ಎಂದು ತಿರುಗೇಟು ನೀಡಿದರು. ಲಿಂಗನಮಕ್ಕಿಯಿಂದ ಶರಾವತಿ ನೀರನ್ನು ಬೆಂಗಳೂರಿಗೆ ತರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಿಎಂ, ಅದನ್ನು ಎಲ್ಲರೂ ಕುಳಿರು ಚರ್ಚೆ ನಡೆಸಬೇಕು ಎಂದು ಹೇಳಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ