ಸುವರ್ಣ ಚಿಟ್ ಚಾಟ್’ನಲ್ಲಿ ಶರಾವತಿ ನದಿ ತಿರುವು ಕುರಿತು ಏನಂದ್ರು ಸಿಎಂ?

ಸುವರ್ಣ ಚಿಟ್ ಚಾಟ್’ನಲ್ಲಿ ಶರಾವತಿ ನದಿ ತಿರುವು ಕುರಿತು ಏನಂದ್ರು ಸಿಎಂ?

Published : Jun 28, 2019, 06:20 PM ISTUpdated : Jun 28, 2019, 10:03 PM IST

ಗ್ರಾಮ ವಾಸ್ತವ್ಯದಲ್ಲಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಸುವರ್ಣನ್ಯೂಸ್ ಜೊತೆ ಎಕ್ಸಕ್ಲೂಸಿವ್ ಚಿಟ್ ಚಾಟ್ ನಡೆಸಿದರು. ಈ ವೇಳೆ ಮಗಳ ಕ್ಯಾನ್ಸರ್’ಗಾಗಿ ಆರ್ಥಿಕ ಸಹಾಯ ಕೇಳಿ ಕಾಲಿಗೆ ಬಿದ್ದ ಮಹಿಳೆಗೆ, ಬಸ್ ಚಾರ್ಜ್ ನೀಡಿ ಬೆಂಗಳೂರಿಗೆ ಬರುವಂತೆ ಸಿಎಂ ಹೇಳಿದರು.

ಬೀದರ್(ಜೂ.28): ಗ್ರಾಮ ವಾಸ್ತವ್ಯದಲ್ಲಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಸುವರ್ಣನ್ಯೂಸ್ ಜೊತೆ ಎಕ್ಸಕ್ಲೂಸಿವ್ ಚಿಟ್ ಚಾಟ್ ನಡೆಸಿದರು. ಈ ವೇಳೆ ಮಗಳ ಕ್ಯಾನ್ಸರ್’ಗಾಗಿ ಆರ್ಥಿಕ ಸಹಾಯ ಕೇಳಿ ಕಾಲಿಗೆ ಬಿದ್ದ ಮಹಿಳೆಗೆ, ಬಸ್ ಚಾರ್ಜ್ ನೀಡಿ ಬೆಂಗಳೂರಿಗೆ ಬರುವಂತೆ ಸಿಎಂ ಹೇಳಿದರು. ಬಳಿಕ ಮಾತನಾಡಿದ ಸಿಎಂ ಬಿಜೆಪಿಯವರಿಗೆ ನಾನು ಗ್ರಾಮ ವಾಸ್ತವ್ಯ ಮಾಡುತ್ತಿರುವುದು ನುಂಗಲಾರದ ತುತ್ತಾಗಿದ್ದು, ಅವರ ಆರೋಪಗಳಿಗೆ ಸುಮ್ಮನಿರುವುದೇ ವಾಸಿ ಎಂದು ತಿರುಗೇಟು ನೀಡಿದರು. ಲಿಂಗನಮಕ್ಕಿಯಿಂದ ಶರಾವತಿ ನೀರನ್ನು ಬೆಂಗಳೂರಿಗೆ ತರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಿಎಂ, ಅದನ್ನು ಎಲ್ಲರೂ ಕುಳಿರು ಚರ್ಚೆ ನಡೆಸಬೇಕು ಎಂದು ಹೇಳಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!