ಸುವರ್ಣ ಚಿಟ್ ಚಾಟ್’ನಲ್ಲಿ ಶರಾವತಿ ನದಿ ತಿರುವು ಕುರಿತು ಏನಂದ್ರು ಸಿಎಂ?

ಸುವರ್ಣ ಚಿಟ್ ಚಾಟ್’ನಲ್ಲಿ ಶರಾವತಿ ನದಿ ತಿರುವು ಕುರಿತು ಏನಂದ್ರು ಸಿಎಂ?

Published : Jun 28, 2019, 06:20 PM ISTUpdated : Jun 28, 2019, 10:03 PM IST

ಗ್ರಾಮ ವಾಸ್ತವ್ಯದಲ್ಲಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಸುವರ್ಣನ್ಯೂಸ್ ಜೊತೆ ಎಕ್ಸಕ್ಲೂಸಿವ್ ಚಿಟ್ ಚಾಟ್ ನಡೆಸಿದರು. ಈ ವೇಳೆ ಮಗಳ ಕ್ಯಾನ್ಸರ್’ಗಾಗಿ ಆರ್ಥಿಕ ಸಹಾಯ ಕೇಳಿ ಕಾಲಿಗೆ ಬಿದ್ದ ಮಹಿಳೆಗೆ, ಬಸ್ ಚಾರ್ಜ್ ನೀಡಿ ಬೆಂಗಳೂರಿಗೆ ಬರುವಂತೆ ಸಿಎಂ ಹೇಳಿದರು.

ಬೀದರ್(ಜೂ.28): ಗ್ರಾಮ ವಾಸ್ತವ್ಯದಲ್ಲಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಸುವರ್ಣನ್ಯೂಸ್ ಜೊತೆ ಎಕ್ಸಕ್ಲೂಸಿವ್ ಚಿಟ್ ಚಾಟ್ ನಡೆಸಿದರು. ಈ ವೇಳೆ ಮಗಳ ಕ್ಯಾನ್ಸರ್’ಗಾಗಿ ಆರ್ಥಿಕ ಸಹಾಯ ಕೇಳಿ ಕಾಲಿಗೆ ಬಿದ್ದ ಮಹಿಳೆಗೆ, ಬಸ್ ಚಾರ್ಜ್ ನೀಡಿ ಬೆಂಗಳೂರಿಗೆ ಬರುವಂತೆ ಸಿಎಂ ಹೇಳಿದರು. ಬಳಿಕ ಮಾತನಾಡಿದ ಸಿಎಂ ಬಿಜೆಪಿಯವರಿಗೆ ನಾನು ಗ್ರಾಮ ವಾಸ್ತವ್ಯ ಮಾಡುತ್ತಿರುವುದು ನುಂಗಲಾರದ ತುತ್ತಾಗಿದ್ದು, ಅವರ ಆರೋಪಗಳಿಗೆ ಸುಮ್ಮನಿರುವುದೇ ವಾಸಿ ಎಂದು ತಿರುಗೇಟು ನೀಡಿದರು. ಲಿಂಗನಮಕ್ಕಿಯಿಂದ ಶರಾವತಿ ನೀರನ್ನು ಬೆಂಗಳೂರಿಗೆ ತರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಿಎಂ, ಅದನ್ನು ಎಲ್ಲರೂ ಕುಳಿರು ಚರ್ಚೆ ನಡೆಸಬೇಕು ಎಂದು ಹೇಳಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?