ಸುವರ್ಣ ಚಿಟ್ ಚಾಟ್’ನಲ್ಲಿ ಶರಾವತಿ ನದಿ ತಿರುವು ಕುರಿತು ಏನಂದ್ರು ಸಿಎಂ?

ಸುವರ್ಣ ಚಿಟ್ ಚಾಟ್’ನಲ್ಲಿ ಶರಾವತಿ ನದಿ ತಿರುವು ಕುರಿತು ಏನಂದ್ರು ಸಿಎಂ?

Published : Jun 28, 2019, 06:20 PM ISTUpdated : Jun 28, 2019, 10:03 PM IST

ಗ್ರಾಮ ವಾಸ್ತವ್ಯದಲ್ಲಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಸುವರ್ಣನ್ಯೂಸ್ ಜೊತೆ ಎಕ್ಸಕ್ಲೂಸಿವ್ ಚಿಟ್ ಚಾಟ್ ನಡೆಸಿದರು. ಈ ವೇಳೆ ಮಗಳ ಕ್ಯಾನ್ಸರ್’ಗಾಗಿ ಆರ್ಥಿಕ ಸಹಾಯ ಕೇಳಿ ಕಾಲಿಗೆ ಬಿದ್ದ ಮಹಿಳೆಗೆ, ಬಸ್ ಚಾರ್ಜ್ ನೀಡಿ ಬೆಂಗಳೂರಿಗೆ ಬರುವಂತೆ ಸಿಎಂ ಹೇಳಿದರು.

ಬೀದರ್(ಜೂ.28): ಗ್ರಾಮ ವಾಸ್ತವ್ಯದಲ್ಲಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಸುವರ್ಣನ್ಯೂಸ್ ಜೊತೆ ಎಕ್ಸಕ್ಲೂಸಿವ್ ಚಿಟ್ ಚಾಟ್ ನಡೆಸಿದರು. ಈ ವೇಳೆ ಮಗಳ ಕ್ಯಾನ್ಸರ್’ಗಾಗಿ ಆರ್ಥಿಕ ಸಹಾಯ ಕೇಳಿ ಕಾಲಿಗೆ ಬಿದ್ದ ಮಹಿಳೆಗೆ, ಬಸ್ ಚಾರ್ಜ್ ನೀಡಿ ಬೆಂಗಳೂರಿಗೆ ಬರುವಂತೆ ಸಿಎಂ ಹೇಳಿದರು. ಬಳಿಕ ಮಾತನಾಡಿದ ಸಿಎಂ ಬಿಜೆಪಿಯವರಿಗೆ ನಾನು ಗ್ರಾಮ ವಾಸ್ತವ್ಯ ಮಾಡುತ್ತಿರುವುದು ನುಂಗಲಾರದ ತುತ್ತಾಗಿದ್ದು, ಅವರ ಆರೋಪಗಳಿಗೆ ಸುಮ್ಮನಿರುವುದೇ ವಾಸಿ ಎಂದು ತಿರುಗೇಟು ನೀಡಿದರು. ಲಿಂಗನಮಕ್ಕಿಯಿಂದ ಶರಾವತಿ ನೀರನ್ನು ಬೆಂಗಳೂರಿಗೆ ತರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಿಎಂ, ಅದನ್ನು ಎಲ್ಲರೂ ಕುಳಿರು ಚರ್ಚೆ ನಡೆಸಬೇಕು ಎಂದು ಹೇಳಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!