ಸುವರ್ಣ ಚಿಟ್ ಚಾಟ್’ನಲ್ಲಿ ಶರಾವತಿ ನದಿ ತಿರುವು ಕುರಿತು ಏನಂದ್ರು ಸಿಎಂ?

ಸುವರ್ಣ ಚಿಟ್ ಚಾಟ್’ನಲ್ಲಿ ಶರಾವತಿ ನದಿ ತಿರುವು ಕುರಿತು ಏನಂದ್ರು ಸಿಎಂ?

Published : Jun 28, 2019, 06:20 PM ISTUpdated : Jun 28, 2019, 10:03 PM IST

ಗ್ರಾಮ ವಾಸ್ತವ್ಯದಲ್ಲಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಸುವರ್ಣನ್ಯೂಸ್ ಜೊತೆ ಎಕ್ಸಕ್ಲೂಸಿವ್ ಚಿಟ್ ಚಾಟ್ ನಡೆಸಿದರು. ಈ ವೇಳೆ ಮಗಳ ಕ್ಯಾನ್ಸರ್’ಗಾಗಿ ಆರ್ಥಿಕ ಸಹಾಯ ಕೇಳಿ ಕಾಲಿಗೆ ಬಿದ್ದ ಮಹಿಳೆಗೆ, ಬಸ್ ಚಾರ್ಜ್ ನೀಡಿ ಬೆಂಗಳೂರಿಗೆ ಬರುವಂತೆ ಸಿಎಂ ಹೇಳಿದರು.

ಬೀದರ್(ಜೂ.28): ಗ್ರಾಮ ವಾಸ್ತವ್ಯದಲ್ಲಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಸುವರ್ಣನ್ಯೂಸ್ ಜೊತೆ ಎಕ್ಸಕ್ಲೂಸಿವ್ ಚಿಟ್ ಚಾಟ್ ನಡೆಸಿದರು. ಈ ವೇಳೆ ಮಗಳ ಕ್ಯಾನ್ಸರ್’ಗಾಗಿ ಆರ್ಥಿಕ ಸಹಾಯ ಕೇಳಿ ಕಾಲಿಗೆ ಬಿದ್ದ ಮಹಿಳೆಗೆ, ಬಸ್ ಚಾರ್ಜ್ ನೀಡಿ ಬೆಂಗಳೂರಿಗೆ ಬರುವಂತೆ ಸಿಎಂ ಹೇಳಿದರು. ಬಳಿಕ ಮಾತನಾಡಿದ ಸಿಎಂ ಬಿಜೆಪಿಯವರಿಗೆ ನಾನು ಗ್ರಾಮ ವಾಸ್ತವ್ಯ ಮಾಡುತ್ತಿರುವುದು ನುಂಗಲಾರದ ತುತ್ತಾಗಿದ್ದು, ಅವರ ಆರೋಪಗಳಿಗೆ ಸುಮ್ಮನಿರುವುದೇ ವಾಸಿ ಎಂದು ತಿರುಗೇಟು ನೀಡಿದರು. ಲಿಂಗನಮಕ್ಕಿಯಿಂದ ಶರಾವತಿ ನೀರನ್ನು ಬೆಂಗಳೂರಿಗೆ ತರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಿಎಂ, ಅದನ್ನು ಎಲ್ಲರೂ ಕುಳಿರು ಚರ್ಚೆ ನಡೆಸಬೇಕು ಎಂದು ಹೇಳಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!