ಬಜೆಟ್‌ನಲ್ಲಿ "ಆರ್ಥಿಕ ಶಿಸ್ತು" ಮೀರಿದ್ರಾ "ನೀತಿ"ರಾಮಯ್ಯ..?: ಬಿಜೆಪಿಯ 17 ಯೋಜನೆ, ಕಾಯ್ದೆಗಳಿಗೆ ಸಿದ್ದು ಬ್ರೇಕ್

ಬಜೆಟ್‌ನಲ್ಲಿ "ಆರ್ಥಿಕ ಶಿಸ್ತು" ಮೀರಿದ್ರಾ "ನೀತಿ"ರಾಮಯ್ಯ..?: ಬಿಜೆಪಿಯ 17 ಯೋಜನೆ, ಕಾಯ್ದೆಗಳಿಗೆ ಸಿದ್ದು ಬ್ರೇಕ್

Published : Jul 09, 2023, 12:33 PM IST

ಚರಿತ್ರೆ ಕಂಡು ಕೇಳರಿಯದ ಬಜೆಟ್‌ನಲ್ಲಿ ರೋಚಕ ಲೆಕ್ಕಾಚಾರ..!
ರಾಜ್ಯವನ್ನು ದಿವಾಳಿಯಾಗಲು ಬಿಡಲಾರೆ ಸಿದ್ದರಾಮಯ್ಯ ಶಪಥ..!
ಬಜೆಟ್ ಮಂಡಿಸಿದ ಮರುದಿನವೇ ಪ್ರತಿಜ್ಞೆ ಮಾಡಿದ ಸಿಎಂ ಸಿದ್ದು

ಕೊಂಕು ಮಾತನ್ನೇ ಚಾಲೆಂಜಾಗಿ ತೆಗೆದುಕೊಂಡಿದ್ದ ಸಿದ್ದರಾಮಯ್ಯನವರೀಗ(Siddaramaiah) ರಾಜ್ಯದಲ್ಲೇ ಅತ್ಯಂತ ಹೆಚ್ಚು ಬಜೆಟ್‌ಗಳನ್ನು ಮಂಡಿಸಿದ ದಾಖಲೆವೀರ. ಶುಕ್ರವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರೋದು ದಾಖಲೆಯ 14ನೇ ಬಜೆಟ್. ಇಷ್ಟೊಂದು ಸಂಖ್ಯೆಯ ಬಜೆಟ್‌ಗಳನ್ನು( budget) ಮಂಡಿಸಿದ ಮತ್ತೊಬ್ಬ ಮಂತ್ರಿ, ಮುಖ್ಯಮಂತ್ರಿ ರಾಜ್ಯದಲ್ಲೇ ಇಲ್ಲ. ಸಿದ್ದರಾಮಯ್ಯ ಅಂದ್ರೆ ಲೆಕ್ಕ, ಲೆಕ್ಕ ಅಂದ್ರೆ ಸಿದ್ದರಾಮಯ್ಯ. ಕಬ್ಬಿಣದ ಕಡಲೆಗಳಂತಿರೋ ಅಂಕಿ ಅಂಶಗಳು ಸಿದ್ದರಾಮಯ್ಯನವರಿಗೆ ಸದಾ ಕರತಲಾಮಲಕ. ಹೀಗಾಗಿ ಅವರನ್ನು ಲೆಕ್ಕರಾಮಯ್ಯ, ನೀತಿರಾಮಯ್ಯ ಅಂತ ಕರೀತಾರೆ. ಕಳೆದ ಫೆಬ್ರವರಿಯಲ್ಲಿ ಆಗಿನ ಬಿಜೆಪಿ(BJP) ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ₹3,09,182  ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ರೆ, ಈಗ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿರೋ ಸಿದ್ದರಾಮಯ್ಯ ₹3,27,747 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದಾರೆ. ಅಂದ್ರೆ ನಾಲ್ಕೇ ತಿಂಗಳುಗಳ ಅಂತರದಲ್ಲಿ ಮಂಡನೆಯಾದ ರಾಜ್ಯ ಬಜೆಟ್ ಗಾತ್ರದಲ್ಲಿ ಏರಿಕೆಯಾಗಿರುವ ಮೊತ್ತ ₹18,565 ಕೋಟಿ ರೂ.ಆಗಿದೆ. ಅಷ್ಟೇ ಅಲ್ಲ ಕೈ ಸರ್ಕಾರದ 11 ಹಳೇ ಯೋಜನೆಗಳಿಗೆ ಮರುಜೀವ ಕೊಟ್ಟಿದ್ದಾರೆ. ಬಿಜೆಪಿಯ 17 ಯೋಜನೆಗಳಿಗೆ ಬ್ರೇಕ್‌ ಹಾಕಿದ್ದಾರೆ.  

ಇದನ್ನೂ ವೀಕ್ಷಿಸಿ: ಜೈನಮುನಿಗಳಿಗೆ ರಕ್ಷಣೆ ಕೊಡಬೇಕು, ಕೊಲೆಗಡುಕರಿಗೆ ಶಿಕ್ಷೆ ಆಗಬೇಕು: ಗುಣಧರನಂದಿ ಮಹಾರಾಜ್‌ ಸ್ವಾಮೀಜಿ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more