ಬಜೆಟ್‌ನಲ್ಲಿ "ಆರ್ಥಿಕ ಶಿಸ್ತು" ಮೀರಿದ್ರಾ "ನೀತಿ"ರಾಮಯ್ಯ..?: ಬಿಜೆಪಿಯ 17 ಯೋಜನೆ, ಕಾಯ್ದೆಗಳಿಗೆ ಸಿದ್ದು ಬ್ರೇಕ್

ಬಜೆಟ್‌ನಲ್ಲಿ "ಆರ್ಥಿಕ ಶಿಸ್ತು" ಮೀರಿದ್ರಾ "ನೀತಿ"ರಾಮಯ್ಯ..?: ಬಿಜೆಪಿಯ 17 ಯೋಜನೆ, ಕಾಯ್ದೆಗಳಿಗೆ ಸಿದ್ದು ಬ್ರೇಕ್

Published : Jul 09, 2023, 12:33 PM IST

ಚರಿತ್ರೆ ಕಂಡು ಕೇಳರಿಯದ ಬಜೆಟ್‌ನಲ್ಲಿ ರೋಚಕ ಲೆಕ್ಕಾಚಾರ..!
ರಾಜ್ಯವನ್ನು ದಿವಾಳಿಯಾಗಲು ಬಿಡಲಾರೆ ಸಿದ್ದರಾಮಯ್ಯ ಶಪಥ..!
ಬಜೆಟ್ ಮಂಡಿಸಿದ ಮರುದಿನವೇ ಪ್ರತಿಜ್ಞೆ ಮಾಡಿದ ಸಿಎಂ ಸಿದ್ದು

ಕೊಂಕು ಮಾತನ್ನೇ ಚಾಲೆಂಜಾಗಿ ತೆಗೆದುಕೊಂಡಿದ್ದ ಸಿದ್ದರಾಮಯ್ಯನವರೀಗ(Siddaramaiah) ರಾಜ್ಯದಲ್ಲೇ ಅತ್ಯಂತ ಹೆಚ್ಚು ಬಜೆಟ್‌ಗಳನ್ನು ಮಂಡಿಸಿದ ದಾಖಲೆವೀರ. ಶುಕ್ರವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರೋದು ದಾಖಲೆಯ 14ನೇ ಬಜೆಟ್. ಇಷ್ಟೊಂದು ಸಂಖ್ಯೆಯ ಬಜೆಟ್‌ಗಳನ್ನು( budget) ಮಂಡಿಸಿದ ಮತ್ತೊಬ್ಬ ಮಂತ್ರಿ, ಮುಖ್ಯಮಂತ್ರಿ ರಾಜ್ಯದಲ್ಲೇ ಇಲ್ಲ. ಸಿದ್ದರಾಮಯ್ಯ ಅಂದ್ರೆ ಲೆಕ್ಕ, ಲೆಕ್ಕ ಅಂದ್ರೆ ಸಿದ್ದರಾಮಯ್ಯ. ಕಬ್ಬಿಣದ ಕಡಲೆಗಳಂತಿರೋ ಅಂಕಿ ಅಂಶಗಳು ಸಿದ್ದರಾಮಯ್ಯನವರಿಗೆ ಸದಾ ಕರತಲಾಮಲಕ. ಹೀಗಾಗಿ ಅವರನ್ನು ಲೆಕ್ಕರಾಮಯ್ಯ, ನೀತಿರಾಮಯ್ಯ ಅಂತ ಕರೀತಾರೆ. ಕಳೆದ ಫೆಬ್ರವರಿಯಲ್ಲಿ ಆಗಿನ ಬಿಜೆಪಿ(BJP) ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ₹3,09,182  ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ರೆ, ಈಗ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿರೋ ಸಿದ್ದರಾಮಯ್ಯ ₹3,27,747 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದಾರೆ. ಅಂದ್ರೆ ನಾಲ್ಕೇ ತಿಂಗಳುಗಳ ಅಂತರದಲ್ಲಿ ಮಂಡನೆಯಾದ ರಾಜ್ಯ ಬಜೆಟ್ ಗಾತ್ರದಲ್ಲಿ ಏರಿಕೆಯಾಗಿರುವ ಮೊತ್ತ ₹18,565 ಕೋಟಿ ರೂ.ಆಗಿದೆ. ಅಷ್ಟೇ ಅಲ್ಲ ಕೈ ಸರ್ಕಾರದ 11 ಹಳೇ ಯೋಜನೆಗಳಿಗೆ ಮರುಜೀವ ಕೊಟ್ಟಿದ್ದಾರೆ. ಬಿಜೆಪಿಯ 17 ಯೋಜನೆಗಳಿಗೆ ಬ್ರೇಕ್‌ ಹಾಕಿದ್ದಾರೆ.  

ಇದನ್ನೂ ವೀಕ್ಷಿಸಿ: ಜೈನಮುನಿಗಳಿಗೆ ರಕ್ಷಣೆ ಕೊಡಬೇಕು, ಕೊಲೆಗಡುಕರಿಗೆ ಶಿಕ್ಷೆ ಆಗಬೇಕು: ಗುಣಧರನಂದಿ ಮಹಾರಾಜ್‌ ಸ್ವಾಮೀಜಿ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more