ಶಂಕಿತ ಬಸ್‌ನಲ್ಲಿ ಬಂದ ಸುಳಿವು ಸಿಕ್ಕಿದ್ದು, ಸ್ಫೋಟದ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು: ಸಿಎಂ

ಶಂಕಿತ ಬಸ್‌ನಲ್ಲಿ ಬಂದ ಸುಳಿವು ಸಿಕ್ಕಿದ್ದು, ಸ್ಫೋಟದ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು: ಸಿಎಂ

Published : Mar 02, 2024, 05:51 PM ISTUpdated : Mar 02, 2024, 05:54 PM IST

ಮೂವರು ಗಾಯಾಳುಗಳ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಂಕಿತ ಬಸ್‌ನಲ್ಲಿ ಬಂದು ಹೋಟೆಲ್‌ಗೆ ತೆರಳಿದ್ದಾನೆ ಎಂದು ಸಿಎಂ ಸಿದ್ದರಾಮಯ್ಯ ಬ್ರೂಕ್‌ ಫೀಲ್ಡ್‌ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಹೇಳಿದ್ದಾರೆ.

ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಬ್ರೂಕ್ ಫೀಲ್ಡ್ ಆಸ್ಪತ್ರೆ (Brookfield Hospital) ಭೇಟಿ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ(Siddaramaiah)ಹೇಳಿದ್ದಾರೆ. ಉತ್ತಮ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚಿಸಲಾಗಿದೆ. ಎಲ್ಲ ರೀತಿಯ ಚಿಕಿತ್ಸಾ(Treatment) ಖರ್ಚು ಸರ್ಕಾರವೇ ಭರಿಸಲಿದೆ. ಮೂವರು ಗಾಯಾಳುಗಳ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಂಕಿತ ಬಸ್‌ನಲ್ಲಿ ಬಂದು ಹೋಟೆಲ್‌ಗೆ ತೆರಳಿದ್ದಾನೆ. ಹೋಟೆಲ್‌ನಲ್ಲಿ ಇಡ್ಲಿ ತಿಂದಿದ್ದಾನೆ, ಸಿಸಿಟಿವಿಯಲ್ಲಿ ಎಲ್ಲ ಪತ್ತೆಯಾಗಿದೆ. ಮಾಸ್ಕ್ ಹಾಕಿದ್ದಾನೆ, ಕಣ್ಣಿಗೆ ಗ್ಲಾಸ್ ಹಾಕಿದ್ದಾನೆ. ಶಂಕಿತ ಬಸ್‌ನಲ್ಲಿ ಬಂದ ಸುಳಿವು ಸಿಕ್ಕಿದೆ. ಸ್ಫೋಟದ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಯಾರು ಮಾಡಿದ್ದು, ಯಾಕೆ ಮಾಡಿದ್ದು ಎಂಬ ತನಿಖೆ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ವೀಕ್ಷಿಸಿ:  70ಕ್ಕೂ ಹೆಚ್ಚಿನ ಹಾಲಿ ಎಂಪಿಗಳಿಗೆ ಈ ಬಾರಿ ಟಿಕೆಟ್ ಡೌಟ್..? ತಮಿಳುನಾಡಿನಲ್ಲಿ ಕಮಲ ಅರಳಿಸಲು ಮೋದಿ ಮಾಸ್ಟರ್ ಪ್ಲಾನ್

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?